• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳ

ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ

November 29, 2017 by Sachin Hegde Leave a Comment

ಹಳಿಯಾಳ:-ಹಳಿಯಾಳ:- ಹಳಿಯಾಳದಲ್ಲಿ ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆಯಾಗಿದ್ದು  ಗ್ರಾಹಕರಿಗೆ ಅತೀವ ತೊಂದರೆಯಾಗುತ್ತಿದ್ದು ಇದನ್ನು ಕೂಡಲೇ ಸರಿಪಡಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಬೇಕು ಇಲ್ಲದಿದ್ದಲ್ಲಿ ಹಳಿಯಾಳದ ಏರಟೆಲ್ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ  ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದೆ.  ಪ್ರತಿಭಟನಾ ಮೇರವಣಿಗೆಯ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಜಯ … [Read more...] about ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ

ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ

November 16, 2017 by Sachin Hegde Leave a Comment

ಹಳಿಯಾಳ:-ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಂಡೇಲಿ-ಹಳಿಯಾಳ ಕಾಳಿ ಏತನೀರಾವರಿ ಯೋಜನೆಗೆ ಬಜೆಟ್‍ನಲ್ಲಿ 200 ಕೋಟಿ ರೂ. ಮಂಜೂರಿ ಮಾಡಿದ್ದೇ ಆದರೇ ಬಳಿಕ ಬಂದ ಕಾಂಗ್ರೇಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಯೋಜನೆ ಅನುಷ್ಠಾನಗೊಳಿಸದೆ ಕ್ಷೇತ್ರದ ರೈತರಿಗೆ ಅನ್ಯಾಯ ಮಾಡಿದ್ದು ಅವರನ್ನು ಮನೆಗೆ ಕಳುಹಿಸಿ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಯೂರಪ್ಪ ಹಳಿಯಾಳ ಕ್ಷೇತ್ರದ ಜನತೆಗೆ ಕರೆ ನೀಡಿದರು.  ನವಕರ್ನಾಟಕ ನಿರ್ಮಾಣಕ್ಕಾಗಿ … [Read more...] about ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ

62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ

November 1, 2017 by Sachin Hegde Leave a Comment

ಹಳಿಯಾಳ :ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಳಿಯಾಳ ತಾಲೂಕಾ ಜಯ ಕರ್ನಾಟಕ ಸಂಘಟನೆ ಹಾಗೂ ವೀರಶೈವ ಮಹಾಸಭಾ ಸಂಘಟನೆಂiÀವರು ಜಂಟಿಯಾಗಿ ನಿರ್ಮಿಸಿದ 190 ಅಡಿ(62 ಮೀಟರ್) ಉದ್ದದ ಬೃಹತ್ ಕನ್ನಡ ಬಾವುಟದ ಪ್ರದರ್ಶನ ಹಾಗೂ ಮೇರವಣಿಗೆ ರಾಜ್ಯೋತ್ಸವಕ್ಕೆ ಮೇರಗು ನೀಡಿತು. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ಅರ್ಬನ್ ವೃತ್ತದಲ್ಲಿರುವ ಸಂಗೋಳ್ಳಿ … [Read more...] about 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ

ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ

October 18, 2017 by Sachin Hegde Leave a Comment

ಹಳಿಯಾಳ: ಆರ್.ಎಸ್.ಎಸ್,ರಾಷ್ಟ್ರೀಯ ಸ್ವಯಂಸೇವಕ ಸಂಘದ ದಾಂಡೇಲಿ, ಹಳಿಯಾಳ, ಜೋಯಿಡಾ, ಯಲ್ಲಾಪುರ ತಾಲೂಕುಗಳ ವ್ಯಾಪ್ತಿಯ ದಾಂಡೇಲಿ ಜಿಲ್ಲಾ ಪ್ರಾಥಮಿಕ ಶಿಕ್ಷಾ ಸಾಪ್ತಾಹಿಕ ವರ್ಗದ ಕೊನೆಯ ದಿನವಾದ ಸೋಮವಾರ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿಯಾಗಿ ನಡೆಯಿತು. ಪಟ್ಟಣದ ವಿ.ಡಿ. ಹೆಗಡೆ ವಿದ್ಯಾಲಯದಲ್ಲಿ ಒಂದು ವಾರಗಳ ಕಾಲ ವರ್ಗಗಳನ್ನು ಏರ್ಪಡಿಸಲಾಗಿತ್ತು. ಪ್ರತಿದಿನ ಬೆಳಗಿನ ಜಾವದಿಂದ ಆರಂಭಗೊಂಡು ರಾತ್ರಿಯವರೆಗೆ ವಿವಿಧ … [Read more...] about ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ

ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ

October 14, 2017 by Sachin Hegde Leave a Comment

ಹಳಿಯಾಳ:-ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಬೇಕಾದರೆ ಮಕ್ಕಳನ್ನು ವಿವಿಧ ಸ್ಪರ್ದಾತ್ಮಕ ಸಂಸ್ಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕು ಅದರಲ್ಲೂ ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ಎಂದು ಹಳಿಯಾಳ ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕ ಘಟಕದ ಪರೀಕ್ಷಾ ವಿಕ್ಷಕಿ ರಾಧಾರಾಣಿ ಅಭಿಪ್ರಾಯಪಟ್ಟರು. ತಾಲೂಕಿನ ಭಾಗವತಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಹಳಿಯಾಳ ತಾಲೂಕಿನ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ “ಪಟಾಲಂ … [Read more...] about ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar