• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಾಗೂ

ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ

September 2, 2019 by Sandesh Desai Leave a Comment

ಜೋಯಿಡಾ -    ಜೋಯಿಡಾ ತಾಲೂಕಿನ ನಾಲ್ಕು ಪಂಚಾಯತ ಗಳು ಸ್ವಚ್ಚಭಾರತ ಅಭಿಯಾನ ಯೋಜನೆ ಅಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಸ್ತುಗಳ ವಿಲೆವಾರಿ ಘಟಕದ ಬಗ್ಗೆ ಮಾಹಿತಿ ಪಡೆಯಲು ಕುಮಟಾ ತಾಲೂಕಿನ ಗೋಕರ್ಣ ಗ್ರಾಮ ಪಂಚಾಯತದಲ್ಲಿ ಒಂದು ದಿನದ ವಿಷೇಶ ತರಬೇತಿ ಪಡೆದರು.   ಜೋಯಿಡಾ ತಾಲೂಕಿನ ಜೋಯಿಡಾ ಗ್ರಾಮ ಪಂಚಾಯತ್, ಉಳವಿ ಗ್ರಾಮ ಪಂಚಾಯತ್ ,ಜಗಲಬೇಟ ಗ್ರಾಮ ಪಂಚಾಯತ್, ಹಾಗೂ ರಾಮನಗರ ಪಂಚಾಯತಗಳು ಈ ವಿಷೇಶ ತರಬೇತಿಗೆ ಆಯ್ಕೆಯಾಗಿದ್ದವು.  ಈ ತರಬೇತಿಗೆ ಆಯಾ ಪಂಚಾಯತದ … [Read more...] about ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ

ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ

May 24, 2019 by Yogaraj SK Leave a Comment

ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ

ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು

October 15, 2018 by Vishwanath Shetty Leave a Comment

ಹೊನ್ನಾವರ:ಚಿಕ್ಕನಕೋಡ ಪಂಚಾಯತ ವ್ಯಾಪ್ತಿಯ ಜಂಬೆಬೆಟ್ಟದಲ್ಲಿ ಭವ್ಯಾ ಪ್ರಸನ್ನ ನಾಯ್ಕ ಎಂಬ ನವವಿವಾಹಿತೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಮನೆಯ ಕೋಣೆಯಲ್ಲಿ ರವಿವಾರ ಮದ್ಯಾಹ್ನ ಪತ್ತೆಯಾಗಿದ್ದು ಮ್ರತಳ ತಂದೆಯು ಅಳಿಯ ಹಾಗೂ ಮಗಳ ಅತ್ತೆಯ ವಿರುದ್ದ ಹೊನ್ನಾವರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಸಾಯಿಸಿದ್ದಾರೆ ಎಂದು ದೂರುದಾಖಲಿಸಿ ಜಿಲ್ಲಾಧಿಕಾರಿಗಳು ಬರುವ ವರೆಗೂ ಶವ ಎತ್ತಲು ಬಿಡುವುದಿಲ್ಲ ಎಂದು ಪಟ್ಟುಹಿಡಿದ ಪರಿಣಾಮ ತಹಶೀಲ್ದಾರ್, ಸಿ.ಪಿ.ಐ, … [Read more...] about ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು

ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

October 9, 2018 by Yogaraj SK Leave a Comment

DURGA DOUD haliyal ,2018

 ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ಘಟಸ್ಥಾಪನೆಯ ದಿನದಿಂದ 9 ದಿನಗಳ ಕಾಲ ಪಕ್ಕದ ಮಹಾರಾಷ್ಟ್ರ ರಾಜ್ಯ ಹಾಗೂ ಕರ್ನಾಟಕ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ವಿಜೃಂಭಣೆಯಿಂದ ನಡೆಯುವ ವಿಶಿಷ್ಠ ಕಾರ್ಯಕ್ರಮ “ದುರ್ಗಾದೌಡ” ಧಾರ್ಮಿಕ ಕಾರ್ಯಕ್ರಮಕ್ಕೆ ಹಳಿಯಾಳವು ಮನಸೋತಿದ್ದು ಇದೀಗ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದಿ.10ರಿಂದ ತಾಲೂಕಿನಲ್ಲಿ ಪ್ರಾರಂಭವಾಗುತ್ತಿರುವ ದುರ್ಗಾದೌಡಗೆ ಕ್ಷಣಗಣನೆ ಆರಂಭವಾಗಿದೆ. ಹಿನ್ನೆಲೆ:- ಮೂಲತಃ … [Read more...] about ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

ಹಳಿಯಾಳ ಪುರಸಭೆ ಚುನಾವಣೆ -18,199 ಮತದಾರರು. 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳು- 115 ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜನೆ

August 29, 2018 by Yogaraj SK Leave a Comment

ಹಳಿಯಾಳ:- ದಿ.31 ರಂದು ನಡೆಯಲಿರುವ ಪುರಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರವು ಬಿದ್ದಿದೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 23 ಮತಗಟ್ಟೆಗಳನ್ನು ಹೊಂದಿದ್ದು 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 9096 ಪುರುಷ, 9023 ಮಹಿಳಾ ಹೀಗೆ ಒಟ್ಟೂ 18,199 ಮತದಾರರನ್ನೊಳಗೊಂಡಿದೆ. ವಾರ್ಡ ನಂ-2 ಗುತ್ತಿಗೇರಿಗಲ್ಲಿ ಹಾಗೂ ವಾರ್ಡ-ನಂ 13 … [Read more...] about ಹಳಿಯಾಳ ಪುರಸಭೆ ಚುನಾವಣೆ -18,199 ಮತದಾರರು. 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳು- 115 ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar