• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಾಲು

ಹಾಲು, ಮೊಸರನ್ನು ಬಿಡದ ಖದೀಮ

April 7, 2020 by Vishwanath Shetty Leave a Comment

ಬೆಳ್ಳಿಬಂಗಾರ ನಗನಾಣ್ಯಗಳ ಕಳ್ಳತನ  ಮಾಡುವವರ ಮಧ್ಯೆ ಹೊನ್ನಾವರದಲ್ಲೊಬ್ಬ  ಭೂಪ  ವಿಭಿನ್ನ ಕಳ್ಳತನ ನಡೆಸಿದ್ದಾನೆ ಈ ದ್ರಶ್ಯಾವಳಿ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದು ತಾಲೂಕಿನಾದ್ಯಂತ ಚರ್ಚೆಗೆ ಕಾರಣವಾಗಿದೆ.ಅಂಗಡಿಯೆದುರು ಇಟ್ಟ ಹಾಲು,ಮೊಸರು,ಮಜ್ಜಿಗೆ ಪ್ಯಾಕೆಟ್ ಗಳನ್ನು ವ್ಯಕ್ತಿಯೊರ್ವ ಕದ್ದೊಯ್ದ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದ ಚಿಪ್ಪಿಹಕ್ಕಲ ಕ್ರಾಸ್ ಬಳಿ ನಡೆದಿದೆ.ಅಂದಾಜು 30 ರಿಂದ 35 ವರ್ಷ ವಯಸ್ಸಿನ ವ್ಯಕ್ತಿ ಬೆಳಗಿನ ಜಾವ ಸುಮಾರು … [Read more...] about ಹಾಲು, ಮೊಸರನ್ನು ಬಿಡದ ಖದೀಮ

ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.

August 17, 2019 by Yogaraj SK Leave a Comment

parihara samagri vitarane at Bhagvati

ಹಳಿಯಾಳ:- ಹಳಿಯಾಳದ ನೆರೆ ಸಂತ್ರಸ್ತ ಸುಮಾರು 100 ಕುಟುಂಬದವರಿಗೆ ಬೆಂಗಳೂರಿನ ಬಿಡದಿಯ ಟೋಯೊಟಾ ಕಿರ್ಲೋಸ್ಕರ ಮೋಟಾರ ಕಾರ್ಮಿಕರ ಸಂಘದವರಿಂದ ಪರಿಹಾರ ಸಾಮಗ್ರಿಗಳ ಸಹಾಯ ದೊರೆತಿದೆ. ತಾಲೂಕಿನ ಬೊಮ್ಮನಳ್ಳಿ ಹಾಗೂ ತಟ್ಟಿಹಳ್ಳ ಪ್ರದೇಶದ ಸಂತ್ರಸ್ಥರಿಗೆ ಭಾಗವತಿ ಗ್ರಾಮದಲ್ಲಿ ಶುಕ್ರವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪರಿಹಾರ ಸಾಮಗ್ರಿಯ ಕಿಟ್‍ಗಳನ್ನು ವಿತರಿಸಿದರು. ನಂತರ ಕೆಸರೊಳ್ಳಿ ಗ್ರಾಮದಲ್ಲಿ ಕೆಸರೊಳ್ಳಿಯ ಕೆಲ ಸಂತ್ರಸ್ತರಿಗೂ ಪರಿಹಾರ ಸಾಮಗ್ರಿ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.

ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ‌ ಜಾಥಾ

May 29, 2019 by Yogaraj SK Leave a Comment

SHALA DAKHALATI ANDOLANA - nama nade shale kade beo office jatha

ಹಳಿಯಾಳ ;- ಯಾವೊಂದು ಮಗುವು ಶಿಕ್ಷಣದಿಂದ ದೂರ ಉಳಿಯದಂತೆ ಹಾಗೂ ವಂಚಿತವಾಗದಂತೆ ನಿಗಾವಹಿಸುವುದು ಸಮಾಜದ ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಳಿಯಾಳ ತಹಶೀಲದಾರ ಶಿವಾನಂದ ಉಳ್ಳೇಗಡ್ಡಿ ಅಭಿಪ್ರಾಯಪಟ್ಟರು. ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಹಯೋಗದಲ್ಲಿ ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ದಾಖಲಾತಿ ಆಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಕಾರ್ಯಕ್ರಮ 2019-20 ಜಾಥಾಕ್ಕೆ … [Read more...] about ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ‌ ಜಾಥಾ

ಬದುಕುವ_ಹಕ್ಕು_ನಮಗೂ_ಇದೆ‌

October 21, 2017 by Sachin Hegde Leave a Comment

ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಗೋವು ಅಗತ್ಯ. ಹೀಗಾಗಿಯೇ ಇಲ್ಲಿ ಗೋವಿಗೆ ಇತರೆಲ್ಲ ಪ್ರಾಣಿಗಳಿಗಿಂತ ಹೆಚ್ಚು ಬೆಲೆ. ಗೋವಿನ ಹಾಲು ಬಿಡಿ ರೈತನಾದವ ಗೋಮೂತ್ರ ಮತ್ತು ಸಗಣಿಯನ್ನೂ ಕೃಷಿಗೆ ಬಳಸಿಕೊಳ್ಳುವುದರಿಂದ ಅವನು ಅದನ್ನು ದೇವರೆಂದು ಕರೆದು ಆರಾಧಿಸಿದ. ನೇರವಾಗಿ ಹೇಳಬೇಕೆಂದರೆ ಗೋವು ನಮಗೆ ಮಾತೃ ಸ್ವರೂಪಿ. ಭಾರತ ಗೋವಿನ ಕಲ್ಪನೆಯನ್ನು ಬಿಟ್ಟು ಬದುಕಲು ಸಾಧ್ಯವೇ ಇಲ್ಲ. ಗೋವು ಮಾತ್ರವೇ ಅಲ್ಲ, ಗೋವಿನ ಮೂತ್ರವೂ ಪವಿತ್ರತೆಯ ಕಲ್ಪನೆಯೇ. ಹಾಗಾಗಿ ಗೋವನ್ನು ಅಕ್ರಮವಾಗಿ … [Read more...] about ಬದುಕುವ_ಹಕ್ಕು_ನಮಗೂ_ಇದೆ‌

ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ

August 22, 2017 by Gaju Gokarna Leave a Comment

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar