• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಿರಿಯ ಸಿವಿಲ್ ನ್ಯಾಯಾಧೀಶ

ಮತದಾರರ ಮೇಲೆ ಆಮಿಷ ಪ್ರಜಾಪ್ರಭುತ್ವ ವ್ಯವಸ್ಥೆ ಹಿನ್ನಡೆ ;ನ್ಯಾಯಾಧೀಶ ಎಂ.ವಿ.ಚನ್ನಕೇಶವ ರೆಡ್ಡಿ

January 26, 2021 by Vishwanath Shetty Leave a Comment

ಹೊನ್ನಾವರ: ಪ್ರಜ್ಞಾವಂತರು ಮತದಾನದಿಂದ ಹೊರಗುಳಿದರೆ ಅನರ್ಹರ ಕೈಗೆ ಅಧಿಕಾರ ಹೋಗುತ್ತದೆ.ಮತದಾರರ ಮೇಲೆ ಹಣ,ಜಾತಿ,ಧರ್ಮದ ಪ್ರಭಾವ ಉಂಟಾದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಿನ್ನಡೆಯಾಗುತ್ತದೆ  ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿ.ಚನ್ನಕೇಶವ ರೆಡ್ಡಿ ಯುವ ಮತದಾರರಿಗೆ ಸಲಹೆ ನೀಡಿದರು.ಪಟ್ಟಣದ ಎಸ್.ಡಿ.ಎಂ. ಕಾಲೇಜಿನಲ್ಲಿ ಚುನಾವಣಾ ಆಯೋಗ,ತಾಲ್ಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಮತದಾರರ ಮೇಲೆ ಆಮಿಷ ಪ್ರಜಾಪ್ರಭುತ್ವ ವ್ಯವಸ್ಥೆ ಹಿನ್ನಡೆ ;ನ್ಯಾಯಾಧೀಶ ಎಂ.ವಿ.ಚನ್ನಕೇಶವ ರೆಡ್ಡಿ

ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ

August 1, 2018 by Gaju Gokarna Leave a Comment

ಹೊನ್ನಾವರ : ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ ನೀಡಿದರು.ಅವರು ಚಿತ್ತಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಲಿಗಲ್ ಲಿಟ್ರಿಸಿ ಕ್ಲಬ್ ಉದ್ಘಾಟಿಸಿ ಕಾನೂನು ಸಾಕ್ಷರತಾ ಸಮಿತಿ ವತಿಯಿಂದ ನೀಡಿರುವ ಕಂಪ್ಯೂಟರ್ ಹಾಗೂ ಸುಲಭ ಕಾನೂನು ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಹಸ್ತಾಂತರಿಸಿ … [Read more...] about ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ

ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ

November 20, 2017 by Sachin Hegde Leave a Comment

ಕಾರವಾರ: ಮಕ್ಕಳು ಶಿಕ್ಷಿತರಾಗಬೇಕು, ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರದ ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ಮಕ್ಕಳ ದಿನಾಚಾರಣೆಯ ಕಾರ್ಯಕ್ರಮದಲ್ಲಿ … [Read more...] about ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ

ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಗಾರ

October 7, 2017 by Sachin Hegde Leave a Comment

ಕಾರವಾರ:ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಉಪನ್ಯಾಸ ನೀಡಿದರು. ಕಷ್ಟಗಳನ್ನು ಎದುರಿಸಿ ಮುಂದೆ ಬಂದರೆ ಬದುಕಿನಲ್ಲಿ ಯಶಸ್ಸು ಸಿಗುತ್ತದೆ ಎಂದು ಅವರು ಹೇಳಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಉದಯ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು ಎಂದು ಹೇಳಿದರು. ನ್ಯಾಯವಾದಿ ಜಿ.ಎನ್ ಜಾಂಬವಳಿಕರ್, ರಾಜೇಶ್ವರಿ ಕೆ.ವಿ ಇದ್ದರು. … [Read more...] about ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಗಾರ

ಕಾರವಾರ ಅರಣ್ಯ ವಿಭಾಗದಲ್ಲಿ 63ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

October 6, 2017 by Sachin Hegde Leave a Comment

ಕಾರವಾರ: ಭೂಮಿಯಲ್ಲಿ ಕಾಡುಜೀವಿಗಳಿಗೂ ವಾಸಿಸುವ ಹಕ್ಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಿವಕುಮಾರ ಹೇಳಿದರು. ಕಾರವಾರ ಅರಣ್ಯ ವಿಭಾಗದಲ್ಲಿ 63ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾನವನ ರಕ್ಷಣೆಗೆ ಕಾನೂನಿದೆ. ಮಾನವ ಹಕ್ಕುಗಳು ಎಂಬ ನಿಯಮವಿದೆ. ಅದರಂತೆ ವನ್ಯಜೀವಿಗಳ ರಕ್ಷಣೆಗೂ ಕಾನೂನುಗಳಿದ್ದು ಅದನ್ನು ಮಾನವ ಗೌರವಿಸಬೇಕಿದೆ ಎಂದು ಹೇಳಿದರು. ವನ್ಯಜೀವಿಗಳ ವಿನಾಶ ಮಾನವ ಸಂಕುಲಕ್ಕೆ ಶಾಪವಾಗಲಿದೆ ಎಂಬುದನ್ನು ಅರಿಯಬೇಕು. ಪರಿಸರ … [Read more...] about ಕಾರವಾರ ಅರಣ್ಯ ವಿಭಾಗದಲ್ಲಿ 63ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar