• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಹುಲಿ

ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ

August 10, 2017 by Sachin Hegde Leave a Comment

ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ

June 28, 2017 by Sachin Hegde Leave a Comment

ದಾಂಡೇಲಿ: ಇಲ್ಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಮಾಡಲು ಟೆಂಡರ್ ಕರೆದಿದ್ದು, ಇಷ್ಟು ವರ್ಷಗಳ ನಂತರ ಯೋಜನೆ ಟೆಂಡರ್ ಪ್ರಕ್ರಿಯೆಗೆ ಮುಂದಾಗಿರುವುದು ಈಗಿರುವ ನೌಕರರಲ್ಲಿ ಆತಂಕ ಹುಟ್ಟಿಸಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಹಾಗೂ ನಗರಸಭಾ ಸದಸ್ಯ ಡಿ. ಸ್ಯಾಮಸನ್ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು … [Read more...] about ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ

ಮೇ: 16 ರಿಂದ 19ರ ವರೆಗೆ ಆನೆ ಗಣತಿ

May 12, 2017 by Sachin Hegde Leave a Comment

ದಾಂಡೇಲಿ : ಮೇ:16 ರಿಂದ ಮೇ: 19 ರವರೆಗೆ ದೇಶಾದ್ಯಂತ ಆನೆಗಣತಿ ಪ್ರಾರಂಭವಾಗಲಿದ್ದು, ಈ ನಿಟ್ಟಿನಲ್ಲಿ ಕೆನರಾ, ಧಾರವಾಡ ಮತ್ತು ಬೆಳಗಾವಿ ವೃತ್ತದ ಅರಣ್ಯ ಮತ್ತು ವನ್ಯಜೀವಿ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಹಾಗೂ ಸ್ವಯಂ ಸೇವಕರು, ಸಂಪನ್ಮೂಲ ವ್ಯಕ್ತಿಗಳನ್ನೊಳಗೊಂಡು ಕುಳಗಿ ಪ್ರಕೃತಿ ಶಿಕ್ಷಣ ಶಿಬಿರದ ನಾಗಝರಿ ಹಾಲ್‍ನಲ್ಲಿ ತರಬೇತಿ ನೀಡಲಾಗಿದೆ. ಆನೆ ಗಣತಿ ಕಾರ್ಯಕ್ರಮದ ವಿವರ : ಮೇ:16 ರಂದು ಮೊದಲನೇ ದಿನದಂದು ಆನೆ ಗಣತಿಯ ಸರ್ವೆ ಮಾಡುವುದರ ಬಗ್ಗೆ ಪ್ಲಾನ್, … [Read more...] about ಮೇ: 16 ರಿಂದ 19ರ ವರೆಗೆ ಆನೆ ಗಣತಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 919,108 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಡ್ರೋಣ್ ನಲ್ಲಿ ಮಧುಮಗನ ಕೈಗೆ ಹಾರಿ ಬಂತು ಮಂಗಳಸೂತ್ರ!

January 16, 2021 By Vishwanath Shetty

ಗೇರು ತೋಟದ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ;ಎಕರೆಗೂಆಧಿಕಹುಲ್ಲುಗಾವಲು ಪ್ರದೇಶಸುಟ್ಟು ಭಸ್ಮ

January 16, 2021 By bkl news

ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ

January 15, 2021 By bkl news

ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.

January 13, 2021 By bkl news

ಮುಡೇಶ್ವರ ತೀರದಲ್ಲಿ ಅಂಗಡಿ ಇಡಲು ತಕರಾರು ವ್ಯಕ್ತಿಯ ಮೇಲೆ ಹಲ್ಲೆ ದೂರು ಪ್ರತಿ ದೂರು ದಾಖಲು

January 11, 2021 By bkl news

ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

January 10, 2021 By bkl news

© 2021 Canara Buzz · Contributors · Privacy Policy · Terms & Conditions