• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೆಗಡೆ

ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ

July 11, 2017 by Gaju Gokarna Leave a Comment

ಹೊನ್ನಾವರ ;ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ರಚಿಸಲ್ಪಟ್ಟ ಶಾಲಾ ಸಂಸತನ್ನು ಶಾಲೆಯ ಸಭಾಂಗಣದಲ್ಲಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಎಸ್. ಡಿ. ಎಮ್. ಕಾಲೇಜಿನ ಸಂಗೀತ ವಿಭಾಗದ ಉಪನ್ಯಾಸಕ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ಸಂಸತ್ ಗೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಎಸ್. ಎಸ್. ಎಲ್. ಸಿ. ನಂತರ ಮಾಡಿಕೊಳ್ಳುವ ಆಯ್ಕೆ ಮುಂದಿನ ಜೀವನವನ್ನು … [Read more...] about ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ

ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ

July 10, 2017 by Sachin Hegde Leave a Comment

ದಾಂಡೇಲಿ:ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೆ ಆದ ಶಕ್ತಿ ತುಂಬಿದ ಪತ್ರಿಗಕೆಳು ನಮಗೆಲ್ಲರಿಗೂ ಜ್ಞಾನದಾಹವನ್ನು ನೀಗಿಸುವ ಪ್ರಬಲ ಮಾದ್ಯಮವಾಗಿದೆ. ಪ್ರಬುದ್ದ ರಾಜಕಾರಣಿಯಾದವ ಮಾದ್ಯಮಗಳ ಠೀಕೆ-ಟಿಪ್ಪಣಿಯನ್ನು, ವಿಡಂಬನೆಯನ್ನು ಸಕಾರಾತ್ಮವಾಗಿ ಸ್ವೀಕರಿಸಬೇಕು. ತಮಗೆ ಬೇಕಾದ ಹಾಗೆ ಪತ್ರಕರ್ತ ಬರೆಯಬೇಕೆಂಬ ನಿಲುವಿನಿಂದ ರಾಜಕಾರಣಿಗಳೂ ಸಹ ಹೊರಬರಬೇಕೆಂದು ಯಲ್ಲಾಪುರ ಸಂಕಲ್ಪ ಸಂಸ್ಥೆಯ … [Read more...] about ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ

ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ

June 29, 2017 by Sachin Hegde Leave a Comment

ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ

ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ

June 27, 2017 by Sachin Hegde Leave a Comment

ಕಾರವಾರ:ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ನೂತನವಾಗಿ ಪಕ್ಷ ಸೇರ್ಫಡೆಗೊಂಡ ವಿವಿಧ ಮುಖಂಡರನ್ನು ಬರಮಾಡಿಕೊಂಡು ಅವರು ಮಾತನಾಡಿದರು.ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬರಲಿದೆ. ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದ್ದು, ಸೈದ್ದಾಂತಿಕ ನೆಲೆಗಟ್ಟಿನ ಆಧಾರದಲ್ಲಿ ಈ ಬಾರಿ ಗೆಲುವು ಸಿಗಲಿದೆ ಎಂದು ಅವರು … [Read more...] about ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ

ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ

June 26, 2017 by Gaju Gokarna Leave a Comment

ಹೊನ್ನಾವರ ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರದಲ್ಲಿ ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯತು. ತಾ.ಪಂ. ಸದಸ್ಯÀ ಲೋಕೇಶ ನಾಯ್ಕ ಉದ್ಘಾಟಿಸಿದರು. ಗ್ರಾ, ಪಂ. ಸದಸ್ಯÀ ಗಜಾನನ ಹೆಗಡೆ ಸುಮಾರು 15000 ರೂ. ಗಳ ನೋಟ್ ಬುಕ್ಗಳನ್ನು ನೀಡಿ.ನಂತರ ಮಾತನಾಡಿ ಇವತ್ತಿನ ವಿದ್ಯಾರ್ಥಿಗಳ ಜನ್ಮ ದಿನ ಸಂಬ್ರಮಾಚರಣೆಯು ಅತ್ಯಂತ ವಿನೂತನವಾದ ಕಾರ್ಯಕ್ರಮವಾಗಿದ್ದು ಈ ರೀತಿಯಲ್ಲಿ ಹಮ್ಮಿಕೊಂಡಿದ್ದು ತಾಲೂಕಿನಲ್ಲಿಯೇ … [Read more...] about ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar