ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೈನುಗಾರಿಕೆ
ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ
20 21 ನೇ ಸಾಲಿನ ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಬೆಳೆ ಸ್ಪರ್ಧೆ ಯೋಜನೆಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ ಸಮಗ್ರ ನೀರು ನಿರ್ವಹಣೆ ಸಾವಯವ ಕೃಷಿ, ಹೈನುಗಾರಿಕೆ ,ವೈಜ್ಞಾನಿಕ ಯಂತ್ರೋಪಕರಣ ಬಳಕೆ,.join our groupತೋಟಗಾರಿಕೆ ,ಕೋಳಿ ಸಾಕಾಣಿಕೆ ,ಮೀನುಗಾರಿಕೆ , ಕೃಷಿ ಸಂಸ್ಕರಣೆ, ಅರಣ್ಯ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿ ಅರ್ಜಿ ಆಹ್ವಾನ
ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಳಿಯಾಳ:- ತಾಲ್ಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸಿ ಅಂತಹ ಚಟುವತಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆಯವರು2018-19 ನೇ ಸಾಲಿನ ಆತ್ಮಯೋಜನೆ ಅಡಿ ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು 5ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ನಾಗೇಶ ನಾಯ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ … [Read more...] about ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ