ಹಳಿಯಾಳ:- ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಹಿಂದೂಳಿದಿರುವ ಮರಾಠಾ ಸಮುದಾಯವನ್ನು ಈ ಹಿಂದಿನ ಯಾವ ಸರ್ಕಾರಗಳು ಪ್ರವರ್ಗ 3ಬಿಯಿಂದ 2ಎಗೆ ಸೇರ್ಪಡೆಗೊಳಿಸಿಲ್ಲ. ಪ್ರಸ್ತುತ ಸಮ್ಮಿಶ್ರ ಸರ್ಕಾರವು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮರಾಠಾ ಸಮಾಜದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಸಮಾಜದ ಬೇಡಿಕೆ ಈಡೇರುವ ವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಘೋಷಿಸಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಮರಾಠಾ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವವರೆಗೆ ಹೋರಾಟ ಮುಂದುವರೆಯಲಿದೆ -ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಎಚ್ಚರಿಕೆ
ಹೋರಾಟ
ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ
ಹೊನ್ನಾವರ ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಹೊನ್ನಾವರ ಇವರು ರಾಷ್ಟ್ರೀಯ ಪಿಂಚಣಿ ಯೋಜನೆ (ಓ.P.S) ರದ್ದು ಪಡಿಸಲು ಬೃಹತ್ ಹೋರಾಟ ಇದರ ಅಂಗವಾಗಿ ತಹಸೀಲ್ದಾರರಿಗೆ ಮನವಿ ಕೊಡುವ ಕಾರ್ಯಕ್ರಮ ನಡೆಯಿತು.ಕೇಂದ್ರ ಸರಕಾರ 2004 ರಲ್ಲಿ ಅವೈಜ್ಞಾನಿಕ ಸಿದ್ದಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್.ಡಿ.ಎಸ್. ಯೋಜನೆಯನ್ನು ಜಾರಿಗೊಳಿಸಿದ ತರುವಾಯು ಈ ಯೋಜನೆಯನ್ನು ರಾಷ್ಟ್ರದ ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳನ್ನು ಹೊರತುಪಡಿಸಿ ಉಳಿದೆಲ್ಲ … [Read more...] about ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ
ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ; ವಿಲಾಸ ಕಣಗಲಿ
ಹಳಿಯಾಳ: ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಕನ್ನಡಕ್ಕಾಗಿ ದಾಸರು, ಶರಣರು , ಸಾಹಿತಿಗಳು, ಕ್ರಾಂತೀವಿರರು ಹೋರಾಟ ಮಾಡಿದ್ದು ಅವರ ತತ್ವಾದರ್ಶಗಳನ್ನು, ದೇಶಾಭಿಮಾನವನ್ನು ನಾವುಗಳು ಆದರ್ಶವಾಗಿಟ್ಟುಕೊಂಡು ನಡೆಯಬೇಕೆಂದು ಜಯ ಕರ್ನಾಟಕ ಸಂಘಟನೆ ಹಳಿಯಾಳ ತಾಲೂಕಾಧ್ಯಕ್ಷ ವಿಲಾಸ ಕಣಗಲಿ ಹೇಳಿದರು.ಹಳಿಯಾಳ: ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಕನ್ನಡಕ್ಕಾಗಿ ದಾಸರು, ಶರಣರು , ಸಾಹಿತಿಗಳು, … [Read more...] about ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ; ವಿಲಾಸ ಕಣಗಲಿ
ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ದಾಂಡೇಲಿ :ನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕರ ಮುಖಂಡರಾದ ಎಂ.ಬಿ ಕಟ್ಟಿ ಸಮಿತಿಯ ಉದ್ಘಾಟನೆ ನೆರವೇರಿಸಿ ಸಮಿತಿಯೂ ಪಕ್ಷಾತೀತವಾಗಿ ಹಾಗೂ ಜಾತಾತೀತವಾಗಿ ಕಾರ್ಯ ನಿರ್ವಹಿಸಿ ದಾಂಡೇಲಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಮುಂದಾಗಲಿ ಎಂದರು. ಮುಖ್ಯ … [Read more...] about ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ದಾಂಡೇಲಿ :ದಲಿತ ಕಾರ್ಮಿಕರಿಗೆ ವೇತನ ನೀಡುವಲಿ ಗುತ್ತಿಗೆದಾರರೊಂದಿಗೆ ನಗರಸಭೆಯ ಅಧಿಕಾರಿಗಳು ಶಾಮಿಲಾಗಿ ವಂಚಿಸಿ ಅವ್ಯವಹಾರ ನಡೆಸುತ್ತಿದ್ದಾರೆ. ತಕ್ಷಣ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಡಿ.ಸ್ಯಾಮಸನ್ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಮಾಡಿದ್ದಾರೆ.ನಗರಸಭೆಯಲ್ಲಿ ದುಡಿಯುವ ಎಲ್ಲ ವಿಭಾಗದ ಕಾರ್ಮಿಕರ ಕನಿಷ್ಟ ವೇತನ, ಸಿಗಬೇಕಾದ ವಿವಿಧ ಸೌಲತ್ತುಗಳ ಜಾರಿ, ಸಮರ್ಪಕರ ಕಾರ್ಮಿಕ ಕಾನೂನುಗಳ … [Read more...] about ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ