ದಾಂಡೇಲಿ:ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೆ ಆದ ಶಕ್ತಿ ತುಂಬಿದ ಪತ್ರಿಗಕೆಳು ನಮಗೆಲ್ಲರಿಗೂ ಜ್ಞಾನದಾಹವನ್ನು ನೀಗಿಸುವ ಪ್ರಬಲ ಮಾದ್ಯಮವಾಗಿದೆ. ಪ್ರಬುದ್ದ ರಾಜಕಾರಣಿಯಾದವ ಮಾದ್ಯಮಗಳ ಠೀಕೆ-ಟಿಪ್ಪಣಿಯನ್ನು, ವಿಡಂಬನೆಯನ್ನು ಸಕಾರಾತ್ಮವಾಗಿ ಸ್ವೀಕರಿಸಬೇಕು. ತಮಗೆ ಬೇಕಾದ ಹಾಗೆ ಪತ್ರಕರ್ತ ಬರೆಯಬೇಕೆಂಬ ನಿಲುವಿನಿಂದ ರಾಜಕಾರಣಿಗಳೂ ಸಹ ಹೊರಬರಬೇಕೆಂದು ಯಲ್ಲಾಪುರ ಸಂಕಲ್ಪ ಸಂಸ್ಥೆಯ … [Read more...] about ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ