ಕಾರವಾರ: ವಿದ್ಯುತ್ ಅವಘಡದಿಂದ ಹೆಸ್ಕಾಂ ಸಿಬ್ಬಂದಿ ಅಸ್ವಸ್ಥಗೊಂಡ ಘಟನೆ ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಕ್ರಾಸ್ ಬಳಿ ನಡೆದಿದೆ. ಗಾಳಿ ಹಾಗೂ ಮಳೆಗೆ ಹರಿದಿದ್ದ ವಿದ್ಯುತ್ ತಂತಿ ಜೋಡಿಸುತ್ತಿದ್ದ ವೇಳೆ ಕಿಡಿಗೇಡಿಗಳು ಪ್ಯೂಜ್ ಅವಳವಡಿಸಿದ ಕಾರಣ ಅವಘಡ ಸಂಭವಿಸಿದೆ. ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಹರಿದಿದ್ದು, ಪದೇ ಪದೇ ವಿದ್ಯುತ್ ವ್ಯತ್ಯಯವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದಿತ್ತು. ಈ ದೂರು ಆಲಿಸಿದ ಹೆಸ್ಕಾಂ … [Read more...] about ವಿದ್ಯುತ್ ಅವಘಡ ;ಹೆಸ್ಕಾಂ ಸಿಬ್ಬಂದಿ ಅಸ್ವಸ್ಥ
ಅಂಕೋಲಾ ತಾಲೂಕಿನ
ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಕೊಲೆ
ಹೊನ್ನಾವರ:ಪಟ್ಟಣದ ಪ್ರಮಿಳಾ ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಗುರುವಾರ ಗ್ರಾಹಕನೊಬ್ಬ ಮಾರಣಾಂತಿಕವಾಗಿ ಗಾಯಗೊಂಡು ಮೃತಪಟ್ಟಿದ್ದು, ಈತನನ್ನು ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂಬ ಸಂಶಯ ವ್ಯಕ್ತವಾಗಿದೆ. ಅಂಕೋಲಾ ತಾಲೂಕಿನ ಮೊಗಟಾದ ಮಂಜುನಾಥ ಚಂದ್ರ ನಾಯಕ (40) ಮೃತ ವ್ಯಕ್ತಿ. ಈತ ಶಿರಸಿಯಲ್ಲಿ ಕೆಎಸ್ಆರ್ಟಿಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದು ಅ. 4 ರಂದು ಬುಧವಾರ ಹೊನ್ನಾವರ ಪ್ರಭಾತನಗರದಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿರುವ ಬಾಡಿಗೆ ಮನೆಗೆ ಬಂದಿದ್ದನು. … [Read more...] about ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಕೊಲೆ