ಹಳಿಯಾಳ:- ಹಳಿಯಾಳದ ಅಂಗಡಿ ಗ್ಯಾಸ್ ಸರ್ವಿಸ್ ವತಿಯಿಂದ ಜವಳಿ ಗಲ್ಲಿಯ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಎಲ್ ಪಿ ಜಿ ಪಂಚಾಯತ್, ಇಂಡೇನ್ ಸುರಕ್ಷಾ ಶಿಬಿರ ಯಶಸ್ವಿಯಾಗಿ ನಡೆಯಿತು.ಶಿಬಿರದಲ್ಲಿ ಅಡಿಗೆ ಅನಿಲ ಸದ್ಬಳಕೆ, ಉಳಿತಾಯ, ಸುರಕ್ಷತೆ ಮಾಹಿತಿ ನೀಡುವ ಜೊತೆಗೆ ಕೊವಿಡ್ ರೋಗ ಬಾರದಂತೆ ನೋಡಿಕೊಳ್ಳಲು ಸಾಮಾಜಿಕ ಅಂತರ, ಮಾಸ್ಕ್ ಹಾಕಿಕೊಳ್ಳುವುದರ ಮಹತ್ವ ತಿಳಿಸಿ ವಿದ್ಯಾರ್ಥಿಗಳಿಗೆ ಎರಡು ನೂರಕ್ಕೂ ಹೆಚ್ಚು ಮಾಸ್ಕ್ ಗಳನ್ನು ಇದೆ ಸಂದರ್ಭದಲ್ಲಿ … [Read more...] about ಇಂಡೇನ್ ಸುರಕ್ಷಾ ಶಿಬಿರ ಯಶಸ್ವಿ
ಅಂಗಡಿ ಗ್ಯಾಸ್ ಸರ್ವಿಸ್
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ೨ ಲಕ್ಷ ರೂ ದೆಣಿಗೆ ಸಚಿವ ಆರ್ ವಿ ದೇಶಪಾಂಡೆಗೆ ಹಸ್ತಾಂತರ
ಹಳಿಯಾಳ : ಸ್ಥಳೀಯ ಅಂಗಡಿ ಗ್ಯಾಸ್ ಸರ್ವಿಸ್ ವತಿಯಿಂದ ಇಂಡೇನ್ ಆಯಿಲ್ ಕಾರ್ಪೊರೇಷನ್ ಪರವಾಗಿ ಎರಡು ಲಕ್ಷ ರೂಪಯಿ ಡಿ.ಡಿಯನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ರಾಜ್ಯ ಸರಕಾರದ ಮುಖಾಂತರ ಕಳುಹಿಸಲಾಯಿತು. ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ವ್ಹಿ. ದೇಶಪಾಂಡೆಯವರಿಗೆ ಡಿಡಿಯನ್ನು ಅಂಗಡಿ ಗ್ಯಾಸ್ ಸರ್ವಿಸ್ ಮಾಲಕ ಚಂದ್ರಕಾಂತ ಅಂಗಡಿ ಹಾಗೂ ಸುಮಂಗಲಾ ಅಂಗಡಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ … [Read more...] about ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ೨ ಲಕ್ಷ ರೂ ದೆಣಿಗೆ ಸಚಿವ ಆರ್ ವಿ ದೇಶಪಾಂಡೆಗೆ ಹಸ್ತಾಂತರ