ಧಾರವಾಡ ವಿಭಾಗದಲ್ಲಿ ಜುಲೈ 16ರಂದು ಗ್ರಾಮೀಣ ಅಂಚೆ ಜೀವ ವಿಮೆ ಹಾಗೂ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ನೇರ ಸಂದರ್ಶನದ ಕುರಿತು ಮಾಹಿತಿ ನೀಡಿದ್ದಾರೆ.ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ನೇರ … [Read more...] about ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ
ಅಂಗನವಾಡಿ ಕಾರ್ಯಕರ್ತೆಯರು
ಇಂದಿನಿಂದ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಡಾ. ಉಷಾ ಹಾಸ್ಯಗಾರ
ಹೊನ್ನಾವರ : ಪ್ರತಿ ವರ್ಷದಂತೆ ಈ ವರ್ಷವೂ ಇಂದಿನಿಂದ ಹದಿನೈದು ದಿನಗಳ ಕಾಲ ತಾಲೂಕಿನ್ಯಾದಂತ ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮ ನಡೆಯುತ್ತಿದ್ದು ಆಶಾ ಕಾರ್ಯಕರ್ತೆಯರು ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಒಂದರಿಂದ ಹತ್ತೊಂಬತ್ತು ವರ್ಷದ ಒಳಗಿನ ಮಕ್ಕಳಿಗೆ ಅಲ್ಬಂಡೆಜಲ್ ಮಾತ್ರೆ ಪೋಷಕರ ಸಮ್ಮುಖದಲ್ಲಿ ಸೇವಿಸಲು ನೀಡಲಾಗುತ್ತದೆ. ಜಗತ್ತಿನಲ್ಲಿ ಪ್ರತಿ ವರ್ಷ ಶೇಕಡ 24 ರಷ್ಟು ಜನ ಮಣ್ಣಿನ ಮುಖಾಂತರ … [Read more...] about ಇಂದಿನಿಂದ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಡಾ. ಉಷಾ ಹಾಸ್ಯಗಾರ