ಹೊನ್ನಾವರ; ಮಾಜಿ ಶಾಸಕ ಮಂಕಾಳು ವೈದ್ಯರ ಜನ್ಮದಿನದ ಅಂಗವಾಗಿ ತಾಲೂಕಿನ ಕುದ್ರಿಗಿಯ ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಕೋವಿಡ್ 19 ಸಂದರ್ಭದಲ್ಲಿ ಜನತೆಯ ಸೇವೆ ನೀಡುವ ವೈದ್ಯಕೀಯ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಪ್ರಾಥಮಿಕ ಆರೊಗ್ಯ ಕ್ರೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮೆಡಿಕಲ್ ಕಿಟ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ನಹುಶ್ ತಾಲೂಕಾ ಪಂಚಾಯತ್ ಮಾಜಿ … [Read more...] about ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಮೆಡಿಕಲ್ ಕಿಟ್ ವಿತರಣೆ
ಅಂಗನವಾಡಿ ಕಾರ್ಯಕರ್ತೆ
ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.
ಯಲ್ಲಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ " ಪೋಷಣಾ ಅಭಿಯಾನದ " ಅಡಿಯಲ್ಲಿ ಸಚೀವ ಶಿವರಾಮ ಹೆಬ್ಬಾರ್ ಯಲ್ಲಾಪುರ ತಾಲೂಕಿನ ೧೯೭ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ೭ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.ಸರಕಾರ ನೀಡಿರುವ ಸ್ಮಾರ್ಟ್ ಫೋನ್ ಗಳನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳಬೇಕು, ಸರಕಾರ ಅಂಗನವಾಡಿ ಕಾರ್ಯಕರ್ತೆಯರ ಕೆಲಸ ಸರಳವಾಗಿ ನಿರ್ವಹಿಸುವುದಕ್ಕೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.ಈ ಸಂದರ್ಭದಲ್ಲಿ ಪ್ರಮುಖರಾದ … [Read more...] about ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.