ಕಾರವಾರ:ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ ನಡೆಸಲಾಗುತ್ತಿದ್ದು, ಆಸಕ್ತ ಕಲಾವಿದರು ನ.18 ರೊಳಗೆ ತಮ್ಮ ಹೆಸರುಗಳನ್ನು ಶಿಲ್ಪ ಕಲಾ ನಿರ್ಮಾಣ ಸಮಿತಿ ಬಳಿ ಹೆಸರು ನೊಂದಾಯಿಸಿಕೊಳ್ಳಲು ಶಿಲ್ಪ ಕಲಾ ನಿರ್ಮಾಣ ಸಮಿತಿ ಅಧ್ಯಕ್ಷರು ವಿನಂತಿಸಿದ್ದಾರೆ. ಉತ್ಸವದ ಅಂಗವಾಗಿ ನಡೆಯುವ ಶಿಲ್ಪಕಲಾ ರಚನಾ ಶಿಬಿರದಲ್ಲಿ ರೂಪಗೊಂಡ ಕಲಾ ಕೃತಿಗಳನ್ನು ರಾಕ್ ಗಾರ್ಡನ್ನಲ್ಲಿ ಪ್ರತಿಷ್ಠಾಪಿಸಲು ಯೋಜಿಸಲಾಗಿದೆ. ಜಿಲ್ಲೆಯ ಮತ್ತು ಹೊರ ಜಿಲ್ಲೆಗಳ … [Read more...] about ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ