ಜೋಯಿಡಾ – ಜೋಯಿಡಾ ತಾಲೂಕಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಯುವಜನ ಮೇಳದ ಪೂರ್ವ ಸಿದ್ಧತೆಯ ಕುರಿತು, ಬುಧವಾರದಂದು ತಾಲೂಕಿನ ಶ್ರೀರಾಮ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜೋಯಿಡಾ ಗ್ರಾಮ ಪಂಚಾಯತ ಅಧ್ಯಕ್ಷೆ ಶೈಲಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೋಯಿಡಾದಲ್ಲಿ ಪ್ರ ಪ್ರಥಮವಾಗಿ ನಡೆಯುವ ಯುವಜನ ಮೇಳವನ್ನು ಯಶಸ್ವಿಯಾಗಿ ನಡೆಯುವಂತೆ ಚರ್ಚಿಸಲಾಯಿತು. ಯುವಜನಮೇಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಖಾರಿ ಜಿ ಗಾಯತ್ರಿ ಸಭೆಯಲ್ಲಿ … [Read more...] about ಜೋಯಿಡಾದಲ್ಲಿ ಜಿಲ್ಲಾಮಟ್ಟದ ಯುವಜನ ಮೇಳದ ಅಂಗವಾಗಿ ನಡೆದ ಪೂರ್ವಭಾವಿ ಸಭೆ.
ಅಂಗವಾಗಿ ನಡೆದ
ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆಯವರ ಜನ್ಮದಿನದ ಪ್ರಯುಕ್ತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಹಳಿಯಾಳದ ವಿ.ಆರ್.ಡಿ.ಎಮ್. ಟ್ರಸ್ಟ್, ಲಾಯನ್ಸ್ ಕ್ಲಬ್, ಧಾರವಾಡ ನವನಗರದ ರೋಟರಿ ಬ್ಲಡ್ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ … [Read more...] about ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಅಶ್ವೀಜಿ ಶುದ್ದ ಅಷ್ಟಮಿ ಅಂಗವಾಗಿ ನಡೆದ ಶ್ರೀ ನವಚಂಡಿ ಹವನದಲ್ಲಿ ಶ್ರೀ ತುಳಜಾಭವಾನಿ ಧಾರ್ಮಿಕ ಶೈಕ್ಷಣಿಕ ಮತ್ತು ಧರ್ಮಾರ್ಥ ಟ್ರಸ್ಟ್ ಅಧ್ಯಕ್ಷರಾದ ಸಚಿವ ಆರ್.ವಿ.ದೇಶಪಾಂಡೆ ಮತ್ತು ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ ಹವನದಲ್ಲಿ ಭಾಗವಹಿಸಿದ್ದರು. ಇಂದು ದುರ್ಗಾಷ್ಠಮಿ ನಿಮಿತ್ತ ಹಳಿಯಾಳದ ಗ್ರಾಮದೇವಿ ಉಡಚಮ್ಮಾ ಸೇರಿದಂತೆ ಇತರ ಮಂದಿರಗಳಲ್ಲೂ ವಿಶೇಷ … [Read more...] about ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ