ಹಳಿಯಾಳ: ಅಂಗವಿಕಲರಿಗೆ ಅನುಕಂಪ ತೊರಿಸಿದೆ ಅವರಲ್ಲಿರುವ ಪ್ರತಿಭೆಗಳನ್ನು ಬೆಳಗಿಸಲು ಅವಕಾಶ ಮಾಡಿಕೊಟ್ಟರೇ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ನುಡಿದರು. ಪಟ್ಟಣದ ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಆವರಣದಲ್ಲಿ ವಿ.ಆರ್.ಡಿ.ಎಮ್ ಟ್ರಸ್ಟ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಿಮಗೆ ಕೊಡಲಾಗುವ ಸಾಧನೆ-ಸಲಕರಣೆಗಳ ಸರಿಯಾದ ಉಪಯೋಗ ಮಾಡಿಕೊಂಡು. … [Read more...] about ಆರ್ಥಿಕವಾಗಿ ಸದೃಢರಾಗುವ ಮೂಲಕ ಯಾರನ್ನು ಅವಲಂಬಿಸದೆ ಸ್ವತಂತ್ರವಾಗಿ ಜೀವನ ಸಾಗಿಸಿರಿ