ಕ್ರೀಡಾಳುಗಳು ದೇಶದ ಗೆಲುವಿಗೆ ಚಿಂತಸಬೇಕು ವಯಕ್ತಿಕ ಗೆಲುವಿನ ಜೊತೆಗೆ ದೇಶದ ಹೊರಗೆ ವಿಜಯ ಪತಾಕೆ ಹಾರಿಸುವ ನಿಟ್ಟಿನಲ್ಲಿ ತನ್ನ ದೇಶದ ಗೆಲುವಿಗೆ ಪ್ರತಿಯೊಬ್ಬ ಕ್ರೀಡಾಪಟುವಿನ ಮಹತ್ವಾಕಾಂಕ್ಷೆ ಇರಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಲಹೆ ನೀಡಿದರು. ಇಲ್ಲಿಯ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳವಾರ ಮುಕ್ತಾಯಗೊಂಡ 3 ದಿನಗಳ ಕವಿವಿ ಅಂತರ್ಕಾಲೇಜು 68ನೇ ಅಥ್ಲೆಟಿಕ್ ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು … [Read more...] about ಎಸ್.ಡಿ.ಎಂ ಕಾಲೇಜಿನಲ್ಲಿ ಸಮಾರೊಪಗೊಂಡಿತು ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟ