• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂತರ್ಜಾಲ

ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.

September 17, 2019 by Yogaraj SK Leave a Comment

LOKAYUKTA SABHE

ಹಳಿಯಾಳ:- ಪಡಿತರ ಚೀಟಿ(ರೇಷನ್ ಕಾರ್ಡ)ಗಳನ್ನು ಮಾಡುವಾಗ ಅಂತರ್ಜಾಲ(ಸರ್ವರ್) ಸಮಸ್ಯೆ ಎಂದು ಆಹಾರ ಶಿರಸ್ತೆದಾರರು ನೆಪ ಹೇಳುತ್ತಾರೆ. ಆದರೇ ಕೆಲವರು ದುಡ್ಡು ನೀಡಿದರೇ ಯಾವುದೇ ಸಂದರ್ಭದಲ್ಲೂ ಪಡಿತರ ಕಾರ್ಡ ನೀಡುತ್ತಾರೆ ಇದು ಹೇಗೆ ಸಾಧ್ಯವೆಂಬ ಬಗ್ಗೆ ತಮಗೆ ದೂರು ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲೆ ಲೋಕಾಯುಕ್ತ ಪೋಲಿಸ್ ಉಪ ಅಧೀಕ್ಷಕ(ಡಿವೈಎಸ್ಪಿ) ಅರವಿಂದ ಕಲಗುಜ್ಜಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ನಡೆದ ಕರ್ನಾಟಕ ಲೋಕಾಯುಕ್ತ ಕಾರವಾರ … [Read more...] about ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.

ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ

April 9, 2018 by Yogaraj SK Leave a Comment

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಯುವಕ ಪರೇಶ್ ಮೆಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಸುಳ್ಳು ಎಂದು ತನ್ನ ಪೊಸ್ಟ ಕಾರ್ಡ ಕನ್ನಡ ನ್ಯೂಸ್ ಪೊರ್ಟಲ್‍ನಲ್ಲಿ(ಅಂತರ್ಜಾಲ ಸುದ್ದಿ ತಾಣದಲ್ಲಿ) ಸುದ್ದಿ ಪ್ರಕಟಿಸಿದ್ದ ಸುದ್ದಿ ಸಂಪಾದಕ ಮಹೇಶ ವಿಕ್ರಮ ಹೆಗಡೆ ಅವರನ್ನು ಹಳಿಯಾಳ ಪೋಲಿಸರು ಬೆಂಗಳೂರಿನಲ್ಲಿ ಬಂಧಿಸಿ ಹಳಿಯಾಳ ಠಾಣೆಗೆ ಕರೆತಂದಿರುವ ವಿದ್ಯಮಾನ ಭಾನುವಾರ ನಡೆದಿದೆ.  ಜಿಲ್ಲೆಯಲ್ಲಿ ಪರೇಶ ಮೆಸ್ತ ಸಾವು … [Read more...] about ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar