ಸಿದ್ದಾಪುರ(ಉ.ಕ) :- ಕಡಿಮೆ ಸೌಲಭ್ಯಗಳು ಹಾಗೂ ಇರುವ ಅವಕಾಶವನ್ನು ಬಳಸಿಕೊಂಡು ಎತ್ತರದ ಸಾಧನೆ ಮಾಡಬೇಕೆನ್ನುವ ಗುರಿ ಹೊಂದಿರುವ ಗ್ರಾಮೀಣ ಭಾಗದ ಮಕ್ಕಳಿಗೆ ಬಡತನ ಮತ್ತು ಛಲ ಎಲ್ಲವನ್ನು ಕಲಿಸುತ್ತದೆ ಎನ್ನುವುದನ್ನು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕಾನಗೋಡು ಗ್ರಾಮದ ಲಲಿತಾ ಅಜ್ಜಪ್ಪ ನಾಯ್ಕ ಅಕ್ಷರಸಃ ಸತ್ಯ ಮಾಡಿದ್ದಾರೆ. ಬಡತನ -ಪ್ರತಿಭೆಗೆ ಅಡ್ಡಿಪಡಿಸಿಲ್ಲ:- ಅಜ್ಜಪ್ಪ ಹಾಗೂ ಸರೋಜಾ ದಂಪತಿಗಳ ಮಗಳಾಗಿರುವ ಲಲಿತಾ ಹುಟ್ಟಿ ಬೆಳೆದ್ದು ಸಿದ್ದಾಪುರ … [Read more...] about ಗ್ರಾಮೀಣ ಪ್ರತಿಭೆಯ ವಾಲಿಬಾಲ್ ಯಾನ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಸಿದ್ದಾಪುರದ ಲಲಿತಾ ನಾಯ್ಕ
ಅಂತರ್ರಾಷ್ಟ್ರೀಯ ಮಟ್ಟ
ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ
ಹೊನ್ನಾವರ . ಕುಮಟಾ ತಾಲೂಕಿನ ಹೆರವಟ್ಟದ ಗುಡಾಳದ ನಿವಾಸಿಯಾದ ದಾಮೋದರ ಜಿ. ಗೌಡ ಈತ ಶ್ರೀಲಂಕಾದಲ್ಲಿ ನಡೆಯಲಿರುವ 3000 ಮೀ ಅಂತರ್ರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ ಹೊನ್ನಾವರದ ಅದ್ವೈತ್ ಸ್ಪೋಟ್ರ್ಸ ಕ್ಲಬ್ ವತಿಯಿಂದ ಪ್ರತಿನಿಧಿಸಲಿರುವ ಗ್ರಾಮೀಣ ಪ್ರತಿಭೆ. ಈತ ಈ ಸ್ಪೋಟ್ರ್ಸ ಕ್ಲಬ್ ನಲ್ಲಿ ತರಬೇತಿ ಪಡೆದಿದ್ದನು. ಶ್ರೀಲಂಕಾಕ್ಕೆ ತೆರಳಲಿರುವ ಈ ಅಪ್ರತಿಮ ಪ್ರತಿಭೆಯನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ … [Read more...] about ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ನಮ್ಮ ತಾಲೂಕಿನ ಹೆಮ್ಮೆಯ ಪ್ರತಿಭೆ – ನಾಗರಾಜ ನಾಯಕ ತೊರ್ಕೆ