ಹಳಿಯಾಳ:- ಎಲ್ಲ ಸಮಾಜದವರು ಒಗ್ಗೂಡಿ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದ್ದು, ಮುಂದೆ ಕೂಡ ಎಲ್ಲರೂ ಒಗ್ಗಟ್ಟಾಗಿ ಸಾಮಾಜಿಕ ಕಾರ್ಯಗಳನ್ನು ನೆರವೆರಿಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜ ಕರೆ ನೀಡಿದರು. ತಾಲೂಕಿನ ತೇರಗಾಂವ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಟ್ರಸ್ಟ ಕಮೀಟಿ ಹಾಗೂ ಕ್ಷತ್ರೀಯ ಮರಾಠಾ ಸಮಾಜ, ಸಕಲ ಸಮಾಜದವರು ಮತ್ತು ಸಮಸ್ತ ಗ್ರಾಮದ … [Read more...] about ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ
ಅಂತೂ
ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ