ಯುವ ಸೈನಿಕ ಮಹಾಂತೇಶ ಪಾಟೀಲ ಹುಟ್ಟೂರು ಖಾನಾಪುರ ತಾಲೂಕಿನ ಲಕ್ಕೆಬೈಲನ ರುದ್ರಭೂಮಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು.ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದನಲ್ಲಿ ಸಂಭವಿಸಿದ ಅಪಘಾತದಲ್ಲಿ ಯೋಧ ಮಹಾಂತೇಶ ಪಾಟೀಲ ಮೃತಪಟ್ಟಿದ್ದಾರೆ. ಆದರೆ ಇತರ ಕೆಲವು ಸೈನಿಕರೊಂದಿಗೆ ರೈಲಿನಲ್ಲಿ ಮಿಲಿಟರಿ ಸಾಮಗ್ರಿಗಳನ್ನು ಸಾಗಿಸುವಾಗ ರೈಲ್ವೆ ಕ್ರಾಸಿಂಗ್ ಗೆ ರೈಲು ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದ ಸಂಭವಿಸಿದ ಬಗ್ಗೆ ಪ್ರಾಥಮಿಕ ಮಾಹಿತಿ … [Read more...] about ಗೌರವಗಳೊಂದಿಗೆ ಲಕ್ಕೆಬೈಲ ಗ್ರಾಮದ ಮೃತ ವೀರ-ಯೋಧ ಮಹಾಂತೇಶ ಪಾಟೀಲ ಅಂತ್ಯಕ್ರಿಯೆ
ಅಂತ್ಯಕ್ರಿಯೆ
ಡಾಲ್ಪಿನ್ವೊಂದರ ಮೃತ ದೇಹ ಪತ್ತೆ
ಕಾರವಾರ:ರವೀಂದ್ರನಾಥ ಕಡಲ ಕಿನಾರೆಯಲ್ಲಿ ಸೋಮವಾರ ಸಂಜೆ ಡಾಲ್ಪಿನ್ವೊಂದರ ಮೃತ ದೇಹ ಪತ್ತೆಯಾಗಿದೆ. ಈ ಪ್ರಬೇಧವನ್ನು ಹಂಪ್ ಬ್ಯಾಕ್ ಡಾಲ್ಪಿನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು. ಸಮುದ್ರದ ಅಬ್ಬರದ ಅಲೆಗಳೊಂದಿಗೆ ತೇಲಿಬಂದ ಡಾಲ್ಪಿನ್ನ ಮೃತದೇಹ ಇಲ್ಲಿನ ಹಳೆ ಉದ್ಯಾನವನ ಸಮೀಪ ಬಿದ್ದಿದ್ದು, ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತೀರಕ್ಕೆ ಡಾಲ್ಪಿನ್ … [Read more...] about ಡಾಲ್ಪಿನ್ವೊಂದರ ಮೃತ ದೇಹ ಪತ್ತೆ