ಯಲ್ಲಾಪುರ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಹಿತ್ಲಳ್ಳಿ, ಕುಂದರಗಿ, ಉಮ್ಮಚಗಿ ಹಾಗೂ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಬಿ.ಪಿ.ಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಬಡಕುಟುಂಬಗಳಿಗೆ " ಹೆಬ್ಬಾರ್ ರೇಷನ್ ಕಿಟ್ " ಹೆಸರಿನಡಿಯಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ಅನ್ನು ಸಾಂಕೇತಿಕವಾಗಿ ವಿತರಿಸಿದರು.ನನ್ನನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿ ಕಳುಹಿಸಿದ ಜನತೆ ಸಂಕಷ್ಟದಲ್ಲಿರುವ … [Read more...] about ಬಡಕುಟುಂಬಗಳಿಗೆ ” ಹೆಬ್ಬಾರ್ ರೇಷನ್ ಕಿಟ್ ” ಹೆಸರಿನಡಿಯಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ