ಹೊನ್ನಾವರ : ತಾಲೂಕಿನ ಗೆರುಸೋಪ್ಪಾ ನಗರಬಸ್ತಿಕೇರಿಯ ತಲತೋಟದ ಸಾರ್ವಜನಿಕ ಅರಣ್ಯ ಪ್ರದೇಶದಲ್ಲಿ ಅಂದರ- ಬಾಹರ ಜುಗಾರಾಟ ಆಡುತ್ತಿದ್ದಾಗ ಪೆÇಲೀಸರು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.ಆರೋಪಿತರು ಇಸ್ಪೀಟ ಎಲೆಗಳ ಮೇಲೆ ಹಣವನ್ನು ಪಂತವನ್ನಾಗಿ ಕಟ್ಟಿ ತಮ್ಮ ತಮ್ಮ ಲಾಭಗೋಸ್ಕರ ಇಸ್ಪೀಟ ಅಂದರ- ಬಾಹರ ಜುಗಾರಾಟ ಆಡುತ್ತಿದ್ದರು ಎನ್ನಲಾಗಿದೆ. ದಾಳಿ ವೇಳೆ 8960 ನಗದು ಹಾಗೂ ಜುಗಾರಾಟಕ್ಕೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಗೇರುಸೊಪ್ಪಾ … [Read more...] about ಅಂದರ್ ಬಾಹರ್ ; ಪೊಲೀಸರ ದಾಳಿ