ಹಳಿಯಾಳ :- ಪಕ್ಕದ ಗೋವಾ_ರಾಜ್ಯದಿಂದ_ಕಳೆದ 14_ದಿನಗಳ_ಹಿಂದೆ_ಹಳಿಯಾಳಕ್ಕೆ ಬಂದಿದ್ದ 60 ವರ್ಷದ ವೃದ್ದೆಯ ಕೊವಿಡ್-19 ಪರೀಕ್ಷಾ ವರದಿ ಗುರುವಾರ ಬಂದಿದ್ದು ಅಜ್ಜಿಯಲ್ಲಿ ಕೋರೊನಾ ಸೊಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ತಾಲೂಕಿನ ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿರುವ ಕರ್ಲಕಟ್ಟಾ_ಗ್ರಾಮದ_ಲಕ್ಷ್ಮೀ_ಗಲ್ಲಿ ರಹವಾಸಿಯಾಗಿರುವ ವೃದ್ದೆ ಗೋವಾದಲ್ಲಿರುವ ತನ್ನ ಮಗನ_ಬಳಿ ಇದ್ದು ಕಳೆದ 14 ದಿನಗಳ ಹಿಂದೆ ಸ್ವಗ್ರಾಮಕ್ಕೆ ಆಗಮಿಸಿದಾಗ … [Read more...] about ಹಳಿಯಾಳಕ್ಕೆ ಮತ್ತೊಂದು ಕೊರೊನಾ ಪಾಸಿಟಿವ್ ?- ಗೋವಾದಿಂದ ಮರಳಿದ್ದ ಕರ್ಲಕಟ್ಟಾ ಗ್ರಾಮದ 60ವರ್ಷದ ವೃದ್ದೆಗೂ ತಾಕಿದ ಸೊಂಕು ?.
ಅಂಬ್ಯುಲೆನ್ಸ್
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ
ಹಳಿಯಾಳ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ, ಆಸ್ಪತ್ರೆಯ ಎದುರು ಶನಿವಾರ ಶವ ಇಟ್ಟು ಪ್ರತಿಭಟನೆ ಹಾಗೂ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣೀಗೆ, ಪ್ರತಿಭಟನಾಕಾರರ ಆಕ್ರೊಶ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಹಾಗೂ ತಾಲೂಕಾ ದಂಡಾಧಿಕಾರಿ ವಿದ್ಯಾಧರ ಗುಳಗುಳಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ನೊಂದ ಕುಟುಂಬ, ಪ್ರತಿಭಟನಾಕಾರರು ಹಾಗೂ ತಾಲೂಕಾ ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ ನಡೆಸಿದರು. … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ