ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ನಡೆಯುತ್ತಿರುವ ದುರ್ಗಾದೌಡ 3 ದಿನಗಳನ್ನು ಪೂರೈಸಿದ್ದು ಗ್ರಾಮಾಂತರ ಭಾಗಗಳಲ್ಲಿಯೂ ಈ ಕಾರ್ಯಕ್ರಮ ವಿಸ್ತರಿಸುತ್ತಾ ಸಾಗಿದ್ದು ಜನ ದುರ್ಗಾ ಮಾತೆಯ ಆರಾಧನೆಯಲ್ಲಿ ಲೀನರಾಗಿರುವುದು ಕಂಡು ಬರುತ್ತಿದೆ. ಹಳಿಯಾಳದ ಸಿದ್ದರಾಮೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ದೌಡ ಕೈಲಾಸ ಆಶ್ರಯ ನಗರ, ಕಾರ್ಮೇಲ್ ಶಾಲೆಯ ಮುಂಭಾಗದ ರಸ್ತೆ, ಕಾಕರ ಗಲ್ಲಿ, ರಾಮದೇವ ಗಲ್ಲಿ, ಝೇವಿಯರ್ ರಸ್ತೆ, ಗೌರಿ ಗುಡಿ ರಸ್ತೆಯ ಮೂಲಕ ಯಲ್ಲಾಪೂರ ನಾಕೆ … [Read more...] about 3 ದಿನ ಪೂರೈಸಿದ ದುರ್ಗಾದೌಡ ಮಕ್ಕಳಿಂದ ಬಗೆಬಗೆಯ ಛದ್ಮವೇಷ ಗಮನ ಸೆಳೆಯುತ್ತಿರುವ ಭವ್ಯ ಅಲಂಕಾರಗಳು
ಅಕ್ಕಮಹಾದೇವಿ
ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು
ಕಾರವಾರ:ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ. ಕು.ಶಾಂತಲಾ ಹರಿಕಂತ್ರ ಗುಂಡು ಎಸೆತದಲ್ಲಿ ದ್ವಿತೀಯ, ಹೇಮಾ ಗೌಡ 1500 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಾಚಾರ್ಯ ಪ್ರೊ.ವಿ.ಪಿ.ಗಂಗೊಳ್ಳಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ವಿಶ್ವನಾಥ ಎಂ.ನಾಯ್ಕ, ದೈಹಿಕ ಶಿಕ್ಷಣ ನಿರ್ದೇಶಕ … [Read more...] about ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು