ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಕ್ಟೋಬರ 23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಜೋಯಿಡಾ ಮತ್ತು ಶಿರಸಿ ಪ್ರವಾಸಿ ಮಂದಿರ, ಅಕ್ಟೋಬರ 24 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಅಂಕೋಲಾ ಮತ್ತು ಕುಮಟಾ ಹಾಗೂ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಮುಂಡಗೋಡ ಪ್ರವಾಸಿ ಮಂದಿರಗಳಲ್ಲಿ, ಅಕ್ಟೋಬರ 25 … [Read more...] about ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಅಕ್ಟೋಬರ 23
ಪ್ರಥಮ ಭಾರಿಗೆ ಅಕ್ಟೋಬರ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಕಾರವಾರ:ಸರ್ಕಾರದ ಆದೇಶದಂತೆ ಪ್ರಥಮ ಭಾರಿಗೆ ಅಕ್ಟೋಬರ 23 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವ ಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವದು. ಕಿತ್ತೂರು … [Read more...] about ಪ್ರಥಮ ಭಾರಿಗೆ ಅಕ್ಟೋಬರ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ