ಶಿರಸಿ: ಅಕ್ರಮವಾಗಿ ದನ ಕಡಿಯುತ್ತಿರಯವಾಗಲೇ ಇಲ್ಲಿನ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ ಘಟನೆ ಇಲ್ಲಿನ ಗೌಡಳ್ಳಿ ಗ್ರಾಮದ ಉರ್ದು ಶಾಲೆ ಹಿಂಭಾಗದಲ್ಲಿ ನಡೆದಿದೆ. ನಜೀರ್ ಅಹಮ್ಮದ್ ಪಿಒರ್ ಸಾಬ್ ಅಬ್ದುಲ್ ವಾಹಿದ್ ಸಾಬ್ ಬಂಧಿತ ಆರೋಪಿಯಾಗಿದ್ದಾನೆ.ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ್ದು, ಮಾಂಸಕ್ಕಾಗಿ ಕಡಿಯಲು ಉಪಯೋಗಿಸಿದ ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದು, ಕರ್ನಾಟಕ ಜಾನುವಾರು ಹತ್ಯೆ … [Read more...] about ದನ ಕಡಿಯುತ್ತದ್ದ ಓರ್ವನ ಬಂಧನ ಉಳಿದವರಿಗಾಗಿ ಹುಡುಕಾಟ