ಯಲ್ಲಾಪುರ:ಯಾವುದೇ ಪರವಾನಗಿ ಇಲ್ಲದೇ, ಅಕ್ರಮವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 9 ಜಾನುವಾರುಗಳನ್ನು ಭಾನುವಾರ ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಿದ್ದಾರೆ.ಬಂಧಿತರನ್ನು ಮಂಗಳೂರಿನ ಮಹಮ್ಮದ್ ಹುಸೇನ್ ಮೊವಾರಿ ಅಬ್ಬಾ, ಸಾದಿಕ್ ಇದಿನಬ್ಬಾ, ಬಾತೀಶ ಅಬ್ದುಲ್ ರಜಾಕ್, ಮಹಮ್ಮದ್ ಅರಫಾತ್ ಅಬ್ದುಲ್ ಖಾದರ್ ಹಾಗೂ ಮಹಮ್ಮದ್ ಹನೀಫ್ ಗುಡೆಮನೆ ಖಾದರಸಾಬ್ ಎಂದು ಗುರುತಿಸಲಾಗಿದೆ.ಇವರು ಬಲಿ ಕೊಡುವ … [Read more...] about ಅಕ್ರಮ ಜಾನುವಾರು ಸಾಗಾಟ ; ಐವರ ಬಂಧನ