ಕಾರವಾರ:ಭಟ್ಕಳದಲ್ಲಿ ಬಕ್ರಿದ್ ಹಬ್ಬಕ್ಕೆ ಅನಧಿಕೃತವಾಗಿ ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಯೋಗಿ ಬ್ರಿಗೇಡನ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ಗೆ ಮನವಿ ಸಲ್ಲಿಸಿದರು. ಸೆ. 2 ರಂದು ನಡೆಯಲಿರುವ ಬಕ್ರೀದ್ ಹಬ್ಬಕ್ಕೆ ಭಟ್ಕಳದ ವಿವಿಧ ಭಾಗಗಳಲ್ಲಿ ಸಾಕಷ್ಟು ಗೋವುಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ. ಭಟ್ಕಳದ ನವಾಯತ್ ಕಾಲೋನಿಯ ರಬಿತಾ ಸೊಸೈಟಿಯ ನೆಲಮಹಡಿಯಲ್ಲಿ ಸಾವಿರಕ್ಕೂ ಹೆಚ್ಚು ಗೋವುಗಳನ್ನು, ಡೋಂಗರ … [Read more...] about ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ