ಹೊನ್ನಾವರ: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಇಂದು ಶನಿವಾರ ದಿ.20ರಂದು ಹೊನ್ನಾವರಕ್ಕೆ ಆಗಮಿಸಿ ಕಾಂಗ್ರೆಸ್ –ಜೆ.ಡಿ.ಎಸ್.ಮೈತ್ರಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಮತಯಾಚಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು ಇಂದು ಸಂಜೆ 3:30 ಗಂಟೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು, … [Read more...] about ಬಿ.ಕೆ.ಹರಿಪ್ರಸಾದ್ ಹೊನ್ನಾವರಕ್ಕೆ
ಅಖಿಲ ಭಾರತ ಕಾಂಗ್ರೆಸ್ ಪಕ್ಷ
ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ
ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ರವರನ್ನು ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರನ್ನು ನೇಮಿಸಿದ ಬಗ್ಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹರ್ಷ ವ್ಯಕ್ತ ಪಡಿಸಿದ್ದಾರೆ. ನಾನು ಈ ಹಿಂದೆ ಹೊನ್ನಾವರ ಯುವ ಕಾಂಗ್ರೆಸ್ ಅದ್ಯಕ್ಷನಾÀಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಯುವ … [Read more...] about ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ