ಭಟ್ಕಳ: ಕೋವಿಡ್ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಭಟ್ಕಳದ ತಾಲೂಕಾಸ್ಪತ್ರೆಯಲ್ಲಿನ ಒಳರೋಗಿಗಳನ್ನು (ಕೋವಿಡ್ ರಹಿತ) ಶಾಸಕ ಸುನೀಲ ನಾಯ್ಕ ಹಾಗೂ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ನೇತ್ರತ್ವದಲ್ಲಿ ಇಲ್ಲಿನ ಆಸ್ಪತ್ರೆ ಎದುರಿನ ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರಿಸಿ ಒಳರೋಗಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವರಿಕೆ ಮಾಡಲಾಯಿತು. ಈ ಬಗ್ಗೆ ಮಾಧ್ಯಮಕ್ಕೆ ಶಾಸಕ ಸುನೀಲ ನಾಯ್ಕ ಪ್ರತಿಕ್ರಿಯಿಸಿದ್ದು … [Read more...] about ಸರಕಾರಿ ಆಸ್ಪತ್ರೆಯ 21 ಒಳರೋಗಿಗಳು ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರ