ಹೊನ್ನಾವರ :ಬಿಜೆಪಿಯ ಭಟ್ಕಳ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಗೊಂಡ ಯುವ ಮುಖಂಡ ಸುನೀಲ್ ಬಿ. ನಾಯ್ಕ ಟಿಕೇಟ್ ಘೋಷಣೆಯಾದ ಹಿನ್ನಲೆಯಲ್ಲಿ ವಿಘ್ನನಿವಾರಕನಾದ ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಯುವ ಕಾರ್ಯಕರ್ತರೊಂದಿಗೆ ಕ್ಷೇತ್ರದ ಹಲವು ಭಾಗಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸುನೀಲ್ ನಾಯ್ಕ ಮಾತನಾಡಿ ಭಾರತೀಯ ಜನತಾ ಪಕ್ಷ ಬಹುದೊಡ್ಡ ಜವಾಬ್ದಾರಿಯಾದ ಭಟ್ಕಳ ವಿಧಾನಸಭಾ … [Read more...] about ಭಟ್ಕಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯಕರ್ತರ ಶ್ರಮ ಅಗತ್ಯ;ಸುನೀಲ್ ಬಿ. ನಾಯ್ಕ
ಅಗತ್ಯ
ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಕಾರವಾರ:ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗುವಂತೆ ಜಿಲ್ಲೆಯ ಆಯ್ದ ಗ್ರಾಮ ಲೆಕ್ಕಿಗರಿಗೆ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರದಲ್ಲಿ 80ಮಂದಿಗೆ ತರಬೇತಿ ನೀಡಲಾಗಿದೆ. ಶುಕ್ರವಾರ ಈ ಪ್ರಾಯೋಗಿಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಗಿದ್ದು, ಎರಡು ಬ್ಯಾಚ್ಗಳಲ್ಲಿ ಒಟ್ಟು 80ಮಂದಿಗೆ ತರಬೇತಿಯನ್ನು ನೀಡಲಾಗಿದೆ. ಈಜು, ಕಯಾಕ್ ಮತ್ತು … [Read more...] about ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ
ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ