ಅಗಷ್ಟ್ 15ರಂದು ಕುಡಿದ ಅಮಲಿನಲ್ಲಿ ಧ್ವಜಾರೋಣ ನೆರವೇರಿಸಿದ್ದ ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಮಾದೇಗೌಡನನ್ನು ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ. ಧ್ವಜಾರೋಣದ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಪ್ರಭಾರ ಪ್ರಾಂಶುಪಾಲ ಅಸಂಬದ್ಧವಾಗಿ ವರ್ತಿಸಿದ ವೀಡಿಯೋ ಬಹಿರಂಗವಾಗಿತ್ತು. ಈ ಬಗ್ಗೆ ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ರಾಮಮದೇಗೌಡನಿಗೆ ನೋಟಿಸು ಜಾರಿ ಮಾಡಿದ್ದರು. ಈ … [Read more...] about ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಅಗೌರವ
ಭಾರತೀಯ ತಿರಂಗಕ್ಕೆ ಅಗೌರವ ತೋರಿದ ವಿದೇಶಿ ಹಡಗು
ಕಾರವಾರ:ಸೋಮವಾರ ಸಂಜೆ ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತಿದ್ದ ಪರದೇಶದ ಹಡಗೊಂದು ಭಾರತದ ರಾಷ್ಟ್ರದ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ಅದನ್ನು ಸರಿಪಡಿಸಿ ಹಡಗಿನ ಕ್ಯಾಪ್ಟನ್ ಕ್ಷಮೆಯಾಚಿಸಿದ ನಂತರ ಅದನ್ನು ಬಂದರಿನೊಳಗೆ ಬಿಟ್ಟುಕೊಳ್ಳಲಾಯಿತು. ರಾಷ್ಟ್ರದ್ವಜಕ್ಕೆ ಅಗೌರವ ಸೂಚಿಸಿದ ವಿದೇಶಿ ಪ್ರಜೆಗಳಿಗೆ ಬಂದರು ಇಲಾಖೆ ಅಧಿಕಾರಿಗಳು ಶಿಸ್ತಿನ ಪಾಠ ಹೇಳಿದರು. ಅರಬ್ ರಾಷ್ಟ್ರವೊಂದರಿಂದ ಡಾಂಬರನ್ನು ತುಂಬಿಕೊಂಡು ಬಂದಿದ್ದ ಹಡಗು ಲೈಟ್ಹೌಸ್ ಬಳಿ ತಲುಪಿದಾಗ … [Read more...] about ಭಾರತೀಯ ತಿರಂಗಕ್ಕೆ ಅಗೌರವ ತೋರಿದ ವಿದೇಶಿ ಹಡಗು