ಹೊನ್ನಾವರ : ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪೋಲಿಸ್ ಇಲಾಖೆಯಿಂದ ಇಆರ್ಎಸ್ಎಸ್ 112 ವಾಹನದ ಮಾಹಿತಿ ಕಾರ್ಯಕ್ರಮ ಶನಿವಾರ ಜರುಗಿತು. ಪೊಲೀಸ್, ಅಗ್ನಿ ಮತ್ತು ವಿಪತ್ತು ಸೇವೆಗಳಿಗಾಗಿ 24X7 ಸಾರ್ವಜನಿಕರಿಗೆ ಲಭ್ಯವಿರುವ ಇಆರ್ಎಸ್ಎಸ್ 112 ವಾಹನದ ಸೇವೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಹೊನ್ನಾವರ ಶರಾವತಿ ವೃತ್ತ, ಮಿನಿವಿಧಾನಸೌದ, ತಾಲೂಕ ಆಸ್ಪತ್ರೆ, ಬಂದರು ಪ್ತದೇಶ ಬಸ್ ನಿಲ್ದಾಣ ಹಾಗೂ ಗ್ರಾಮೀಣ ಭಾಗದಲ್ಲಿ 112 ವಾಹನದ ಸೇವೆಯ … [Read more...] about ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪೋಲಿಸ್ ಇಲಾಖೆಯಿಂದ ಇಆರ್ಎಸ್ಎಸ್ 112 ವಾಹನದ ಮಾಹಿತಿ ಕಾರ್ಯಕ್ರಮ
ಅಗ್ನಿ
ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ
ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ