ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಅಘನಾಶಿನಿ
ವಿದ್ಯುತ್ ತಂತಿ ಸ್ಪರ್ಷದಿಂದ ಸಿಂಗಳಿಕ ಸಾವು
ಹೊನ್ನಾವರ:ಗೇರುಸೊಪ್ಪಾ ವಲಯದ ಮಹಿಮೆ ಗ್ರಾಮದ ಮೆಟ್ಟಿನಗದ್ದೆ ಅರಣ್ಯ ವ್ಯಾಪ್ತಿಯಲ್ಲಿ,ವಾಟೆ ಹಳ್ಳದ ಬಳಿ ರಾಷ್ಟ್ರೀಯ ಹೆದ್ದಾರಿ 206 ರ ಪಕ್ಕದಲ್ಲಿ ಹಾದು ಹೋದ ವಿದ್ಯುತ್ ತಂತಿ ಸ್ಪರ್ಷದಿಂದ ವನ್ಯಜೀವಿಗಳಲ್ಲಿನ ಅಪರೂಪದ ಪ್ರಬೇಧವಾದ ಸಿಂಗಳಿಕವೊಂದು ಮೃತಪಟ್ಟಿರುವುದು ಪತ್ತೆಯಾಗಿದೆ... ಈ ಘಟನೆಯು ಅಘನಾಶಿನಿ ಎಲ್ ಟಿ ಎಮ್ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ವರ್ಷ ಅರಣ್ಯ ಇಲಾಖೆ ಮತ್ತು ಸಲೀಂ ಅಲಿ ಸೆಂಟರ್ ಫಾರ್ ಅರ್ನಿತಾಲಜಿ ಸಂಸ್ಥೆಯವರು ನಡೆಸಿದ … [Read more...] about ವಿದ್ಯುತ್ ತಂತಿ ಸ್ಪರ್ಷದಿಂದ ಸಿಂಗಳಿಕ ಸಾವು