ಭಟ್ಕಳ: ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಸಮೀಪ ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ ಹೊನ್ನಾವರದಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದು ತಾಲ್ಲೂಕಿನ ಪುರ ವರ್ಗದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು.ಡಿಕ್ಕಿಯ ರಭಸಕ್ಕೆ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು. ಆಟೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ … [Read more...] about ಆಟೋ ಮತ್ತು ಕಾರು ನಡುವೆ ಅಪಘಾತ; ಕಾರು ಚಾಲಕನ ಮೇಲೆ ಪ್ರಕರಣ ದಾಖಲು
ಅಜಾಗರೂಕತೆ
ಟ್ಯಾಂಕರ್ ಡಿಕ್ಕಿ;ಅಂಬುಲೆನ್ಸ್ ನಲ್ಲಿದ್ದ ರೋಗಿ ಸಾವು ಚಾಲಕ ಗಂಭೀರ
ಹೊನ್ನಾವರ; ಪಟ್ಟಣದ ರಾಮತೀರ್ಥ ತಿರುವಿನ ಸಮೀಪ ಅಂಬುಲೆನ್ಸ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗುವ ರೋಗಿ ಸಾವನ್ನಪ್ಪಿ ಚಾಲಕ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಕುಮಟಾದಿಂದ ಅಂಬುಲೆನ್ಸನಲ್ಲು ಚಿಕಿತ್ಸೆಗಾಗಿ ಸಾಗಿಸುತ್ತಿರುವ ವ್ಯಕ್ತಿ ಮೃತಪಟ್ಟರೆ, ಅಂಬುಲೆನ್ಸ ಚಾಲಕ ತಿವ್ರ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಪಿಡ್ಸ್ ರೋಗದಿಂದ ಬಳಲುತ್ತಿದ್ದ … [Read more...] about ಟ್ಯಾಂಕರ್ ಡಿಕ್ಕಿ;ಅಂಬುಲೆನ್ಸ್ ನಲ್ಲಿದ್ದ ರೋಗಿ ಸಾವು ಚಾಲಕ ಗಂಭೀರ