ಹಳಿಯಾಳ:ತಾಲೂಕಿನ ಕೆಕೆ ಹಳ್ಳಿ, ಜಗತಾ-ಗೌಳಿವಾಡಾ ಹಾಗೂ ಬೆಳವಟಗಿ ಗ್ರಾಮಗಳಲ್ಲಿ ನಡೆದ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ, ನೂತನ ಕಟ್ಟಡಗಳ ಉಧ್ಘಾಟನೆ ನೆರವೆರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ ರಾಜ್ಯ ಕಾಂಗ್ರೇಸ್ ಸರ್ಕಾರ ನುಡಿದಂತೆ ನಡೆದಿದ್ದು ಹಲವಾರು ಭಾಗ್ಯಗಳನ್ನು ಜನರಿಗೆ ಕಲ್ಪಿಸಿ ಪ್ರತಿಯೊಬ್ಬ ಫಲಾನುಭವಿಗೂ ಸರ್ಕಾರದ ಯೋಜನೆ ತಲುಪುವ ನಿಟ್ಟಿನಲ್ಲಿ … [Read more...] about ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಉಧ್ಘಾಟನೆ
ಅಡಿಗಲ್ಲು
ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡ ಬಸ್ನಿಲ್ದಾಣ
ಹೊನ್ನಾವರ :ಪಟ್ಟಣದ ಬಸ್ನಿಲ್ದಾಣವು ಪ್ರಯಾಣಿಕರಿಗಿಂತ ಸಮಯ ಕಳೆಯುವವರು ಹಾಗೂ ಖಾಸಗಿ ವಾಹನ ಹಾಗೂ ಬೈಕ್ ಇಡುವ ಜನರೇ ಹೆಚ್ಚಾಗಿದ್ದಾರೆ ಆದ್ದರಿಂದ ಇದು ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡಿದೆ. ಬಸ್ಗಳು ಒಳಪ್ರವೇಶಿಸುವ ಮಾರ್ಗದಲ್ಲಿ ದ್ವಿಚಕ್ರವಾಹನಗಳು ಸಾಲಾಗಿ ನಿಂತಿರುವುದರಿಂದ ಬಸ್ ಚಾಲಕರಿಗೆ ನಿಲ್ದಾಣದೊಳಗೆ ಪ್ರವೇಶಿಸುವುದಕ್ಕೆ ಬಹಳ ತೊಂದರೆಯುಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ಪ್ರವೇಶವಿಲ್ಲ ಎಂದು ಧ್ವನಿವರ್ಧಕದ ಮೂಲಕ ಸೂಚನೆ … [Read more...] about ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡ ಬಸ್ನಿಲ್ದಾಣ