ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯವನ್ನು ಬುಡಕಟ್ಟು ಮೂಲ ನಿವಾಸಿಗಳೆಂದು ಘೋಷಿಸಬೇಕು, ಉಕ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕು ಹಾಗೂ ಇತರೆ ಅರಣ್ಯವಾಸಿಗಳಿಗೆ 2006ರ ಆದೇಶದ ಪ್ರಕಾರ ಅರಣ್ಯ ಕಾಯ್ದೆ ಅಡಿಯಲ್ಲಿ ಸಮುದಾಯಿಕ ಹಕ್ಕು ಹಾಗೂ ಭೂಮಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ನೇತೃತ್ವದಲ್ಲಿ ಸಿದ್ದಿ ಸಮುದಾಯದವರು ಸೋಮವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನೆ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಅಡಿಯಲ್ಲಿ
ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ವನಮಹೋತ್ಸವ
ಹೊನ್ನಾವರ : ತಾಲೂಕಿನ ಗುಂಡಬಾಳಾದ ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ‘ಚಿಗುರು’ ಇಕೋ ಕ್ಲಬ್ ಹಾಗೂ ‘ರಾಮನ್ ವಿಜ್ಞಾನ ಸಂಘ’ದ ಅಡಿಯಲ್ಲಿ ಶಾಲಾ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ವಂ. ಫಾ|| ಎಡ್ವಿನ್ ಡಿ’ಸೋಜಾರವರು ಗಿಡಮರಗಳು ಮನುಕುಲಕ್ಕೆ ನೀಡಿದ ಅಪಾರ ಕೊಡುಗೆಗಳ ಕುರಿತು ತಿಳಿಸಿ ಅವುಗಳನ್ನು ಪ್ರೀತಿಸಿ ಬೆಳೆಸುವಂತೆ ತಿಳಿಸಿದರು. ಅತಿಥಿಗಳಾಗಿ ಅನುಗ್ರಹ ಕಾನ್ವೆಂಟ್ನ ಸುಪಿರೀಯರ್ ಸಿ|| ಸುಮನಾರವರು … [Read more...] about ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ವನಮಹೋತ್ಸವ
ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ
ಹೊನ್ನಾವರ:ತಾಲೂಕಿನ ಹಿಂದು ಯುವಕ ಪರೇಶ ಮೇಸ್ತರವರ ಸಾವಿಗೆ ಸಂಭದಿಸಿದಂತೆ ಸರಕಾರವು ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದು ಹಾಗೂ ಪರೇಶ ಮೇಸ್ತನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೋಲಿಸ ಇಲಾಖೆಯ ವಿರುದ್ದ ತಾಲೂಕಿನ ಸಾವಿರಾರು ಮಹಿಳೆಯರು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪರೇಶ ಮೇಸ್ತರವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರಕಾರಿ … [Read more...] about ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ