ಭಟ್ಕಳ : ಯಂಗ್ ಸ್ಟಾರ್ ವೆಲ್ಪೇರ್ ಆರ್ಗನೈಶನ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಜಂಟಿ ಆಶ್ರಯದಲ್ಲಿ ಭಟ್ಕಳದ ಮೋಹಿದ್ದೀನ್ ಮುನಿರಿ ಹಾಲ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.ತಂಜೀಮ್ ಉಪಾಧ್ಯಕ್ಷ ಅತಿಕುರಹಮನ್ ಮುನಿರಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಇದು ಉತ್ತಮ ಕಾರ್ಯವಾಗಿದೆ. ಜಾತಿ, ಧರ್ಮ, ಬೇಧವಿಲ್ಲದೇ ರಕ್ತದಾನ ಮಾಡಿದರೇ ಒಂದು ಜೀವ ಉಳಿಸಲು ಸಹಾಯವಾಗುತ್ತೆ. ಯುವಕರು ಸ್ವಯಂ … [Read more...] about ಭಟ್ಕಳದಲ್ಲಿ ರಕ್ತದಾನ ಶಿಬಿರ. ಯುವ ಜನರು ರಕ್ತದಾನ ಮಾಡುವಂತೆ ಅತಿಕುರಹಮನ್ ಮುನಿರಿ ಕರೆ.