ಹೊನ್ನಾವರ: ಕಾರ್ಯನಿರತ ಪತ್ರಕರ್ತರ ಸಂಘ ಹೊನ್ನಾವರ ತಾಲೂಕಾ ಘಟಕದ ವತಿಯಿಂದ ಜು.12 ಸೋಮವಾರದಂದು ಪತ್ರಿಕಾ ದಿನಾಚರಣೆ ನಡೆಯಲಿದೆ.ಸೋಮವಾರ ಬೆಳಗ್ಗೆ 10.30ಕ್ಕೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟಕರಾಗಿ ಹಿರಿಯ ಸಾಹಿತಿ ಡಾ. ಎನ್.ಆರ್. ನಾಯಕ್,ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಶಿವರಾಜ ಮೇಸ್ತ,ಸಿ.ಪಿ.ಐ ಶ್ರೀಧರ್ ಎಸ್.ಆರ್ ,ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ … [Read more...] about ಪತ್ರಕರ್ತರ ಸಂಘ ಹೊನ್ನಾವರ ತಾಲೂಕಾ ಘಟಕದ ವತಿಯಿಂದ ಜು.12 ರoದು ಪತ್ರಿಕಾ ದಿನಾಚರಣೆ