ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....970* *ಗೋಧಿ ಬೂಸಾ (ವಾಸವಿ).........785* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............37* *ಕಲ್ಲು ಹಿಂಡಿ/kg ......................29* *ಜೋಡನಂದಿ ಸ್ಪೆಶಲ್.........1070* *ಧಾರಾ ಹಿಂಡಿ 60 kg (ಗೋಣಿ ಚೀಲ) .......1225* *ಗೊಧಿ ಬೂಸಾ ಚಕ್ರ … [Read more...] about ಪಶು ಆಹಾರದ ದರಗಳು 10-7-2018
ಅತ್ಯಂತ
ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ
ಹೊನ್ನಾವರ:- ರಾಷ್ಟ್ರೀಯ ಹೆದ್ದಾರಿ 66 ಮತ್ತು ರಾಷ್ಟ್ರೀಯ ಹೆದ್ದಾರಿ 206 ಕೂಡುವಿಕೆಯ ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತದ ಬಗ್ಗೆ ಸಂಬಂಧಪಟ್ಟ ಇಲಾಖೆಯಾಗಲೀ, ಜನಪ್ರತಿನಿಧಿಗಳಾಗಲಿ ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ. ಯಾಕೆಂದರೆ ಈ ಕ್ಲಿಷ್ಟವಾದ ಸ್ಥಳದಲ್ಲಿ ಪಾದಾಚಾರಿಗಳಿಗೆ ಓಡಾಡಲು, ನಿಲ್ಲಲು ಸ್ಥಳವೇ ಇಲ್ಲ. ಪಾದಚಾರಿಗಳಾಗಲೀ, ವಾಹನ ಚಾಲಕರಾಗಲೀ, ಸ್ವಲ್ಪವೇ ಎಚ್ಚರ ತಪ್ಪಿದರೂ ಅನಾಹುತ ತಪ್ಪಿದ್ದÀಲ್ಲ. ಈ … [Read more...] about ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ
TSS SIRSI* market report 16-11-2017
Rate in rs/ per Quintal TSS SIRSI … [Read more...] about TSS SIRSI* market report 16-11-2017
ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಗಲು ದಸರಾ ಕ್ರೀಡಾಕೂಟಗಳು ಅತ್ಯುತ್ತಮ ವೇದಿಕೆ
ಹೊನ್ನಾವರ;“ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಗಲು ದಸರಾ ಕ್ರೀಡಾಕೂಟಗಳು ಅತ್ಯುತ್ತಮ ವೇದಿಕೆಯಾಗಿದೆ. ಅತ್ಯಂತ ಅಚ್ಚುಕಟ್ಟಾಗಿ ಶಿಸ್ತಿನಿಂದ ಸಂಘಟಿತವಾದ ಹೊನ್ನಾವರ ತಾಲೂಕಾ ದಸರಾ ಕ್ರೀಡಾಕೂಟದಲ್ಲಿ ಬೆಳಗಿದ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಬೆಳಗಲಿ.”ಹೊನ್ನಾವರ ತಾಲೂಕಾ ಪಂಚಾಯತದ ಅಧ್ಯಕ್ಷ ಉಲ್ಲಾಸ ನಾಯ್ಕ ರವರು ದಸರಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ವಿದ್ಯುಕ್ತ ಚಾಲನೆ ನೀಡಿ ಈ ಮೇಲಿನಂತೆ ನುಡಿದರು.ದಸರಾ … [Read more...] about ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಗಲು ದಸರಾ ಕ್ರೀಡಾಕೂಟಗಳು ಅತ್ಯುತ್ತಮ ವೇದಿಕೆ
ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ
ದಾಂಡೇಲಿ:ಜನಪ್ರತಿನಿಧಿಯೊಬ್ಬ ಮನಸ್ಸು ಮಾಡಿದರೇ ಊರಿನ ಪ್ರಗತಿ ಸುಲಭ ಸಾಧ್ಯ. ಸಮಾಜಮುಖಿ ಕೆಲಸ ಕಾರ್ಯಗಳನ್ನು ಜನಪ್ರತಿನಿಧಿಯೆ ತನ್ನ ಮುಂದಾಳತ್ವದಲ್ಲಿ ಮಾಡಿದ್ದೇಯಾದಲ್ಲಿ, ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ದಾಂಡೇಲಿ ಸಮೀಪದ ಕೋಗಿಲೆಬನ-ಬಡಕಾನಶಿರಡಾ ಗ್ರಾಮ ಪಂಚಾಯ್ತಿಯ ಉತ್ಸಾಹಿ ಉಪಾಧ್ಯಕ್ಷ ರಮೇಶ ನಾಯ್ಕ.ಅಂದ ಹಾಗೆ ಇವರು ಅಂಥಹ ಕೆಲಸ ಮಾಡಿದ್ದಾರೂ ಏನು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. ಸರಿ ಸುಮಾರು ನಾಲ್ಕು ದಶಕಗಳಷ್ಟು … [Read more...] about ರಮೇಶ ನಾಯ್ಕ ನೇತೃತ್ವದಲ್ಲಿ ಕೋಗಿಲಬನ ಕೆರೆಗೆ ಹೂಳೆತ್ತುವ ಭಾಗ್ಯ