ಕಾರವಾರ: ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ ಲಭಿಸಿದೆ. ವೈದ್ಯಕೀಯ ಶಿಕ್ಷಣದ ಚಟುವಟಿಕೆ, ಸಾರ್ವಜನಿಕ ಸೇವೆಗಳು ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಮೌಲ್ಯಮಾಪನದ ಆಧಾರದ ಮೇಲೆ ರಾಜ್ಯ ವೈದ್ಯಕೀಯ ವಿಜ್ಞಾನ ಸಂಘವೂ ಈ ಪ್ರಶಸ್ತಿ ನೀಡುತ್ತದೆ. ನಗರದಲ್ಲಿ ಹೊಸದಾಗಿ ಸ್ಥಾಪಿತಗೊಂಡ ಐ.ಎಂ.ಎ ಕೇಂದ್ರವನ್ನು ಉದ್ಘಾಟಿಸಲು ಆಗಮಿಸಿದ್ದ ಡಾ. ರಾಜಶೇಖರ್ ಬಳ್ಳಾರಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪ್ರಶಸ್ತಿ ನೀಡಲು … [Read more...] about ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ
ಅತ್ಯುತ್ತಮ
ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ
ಕಾರವಾರ:ಕರ್ಣಾಟಕ ಶಿಲ್ಪಕಲಾ ಅಕಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲೀನ ಶಿಲ್ಪಕಲೆಯ ಹದಿಮೂರನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ 5 ವರ್ಷ ಮೊದಲು ರಾಜ್ಯದಲ್ಲಿ ನೆಲೆಸಿರುವ 18 ರಿಂದ 45 ವರ್ಷದೊಳಗಿನ ಶಿಲ್ಪಿಗಳು ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರದರ್ಶನಕ್ಕೆ ಕಳುಹಿಸುವ ಶಿಲ್ಪಗಳು ಎರಡು ಅಡಿಗಳ ಪ್ರಮಾಣದ ಲೋಹ, ಮರ .ಕಲ್ಲು, ಮಿಶ್ರಮಾದ್ಯಮದಲ್ಲಿ ಇರಬೇಕು. … [Read more...] about ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ