ಹಳಿಯಾಳ:- ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಪಟ್ಟಣದ ಅನ್ನಪೂರ್ಣ ಹೊಟೆಲ್ ಸಮೀಪ ಪಟ್ಟದಿಂದ ಹಾಯ್ದು ಹೊಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟ್ರ್ನಿಂದ ಲೋಡ್ ಕಬ್ಬು ರಸ್ತೆಯಲ್ಲಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾದ ವಿದ್ಯಮಾನ ಭಾನುವಾರ ನಡೆಯಿತು. ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಬಿದ್ದಿದ್ದು ಅದೃಷ್ಠವಶಾತ್ ಅಕ್ಕಪಕ್ಕದಲ್ಲಿ ಯಾವುದೇ ವಾಹನ ಇಲ್ಲದಿರುವುದು ಹಾಗೂ ರಸ್ತೆಯಲ್ಲಿ ಕಬ್ಬಿನ ಲೋಡ್ ಬಿದ್ದಿರುವುದು ಯಾವುದೇ ಹಾನಿ … [Read more...] about ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ
ಅದೃಷ್ಠವಶಾತ್
ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ