ಕರಾವಳಿ ಬಾಯ್ಸ್ ಗೋಕರ್ಣ ಇವರ ಆಶ್ರಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಗೋಕರ್ಣದ ಮುಖ್ಯ ಸಮುದ್ರ ತೀರದಲ್ಲಿ ದಿನಾಂಕ 18/2/2018 ರಂದು ಹಗ್ಗ ಜಗ್ಗಾಟ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ದಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಈ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕರಾವಳಿ ಬಾಯ್ಸ್ ಸಂಘಟನೆಯವರು ಕಡಲ ತೀರದಲ್ಲಿ ಸುಂದರವಾದ … [Read more...] about ಅದ್ಧೂರಿಯಾಗಿ ಸಂಪನ್ನಗೊಂಡ ಗೋಕರ್ಣದ ಕರಾವಳಿ ಬಾಯ್ಸ ತಂಡದ ಹಗ್ಗಜಗ್ಗಾಟ ಸ್ಪರ್ಧೆ
ಅದ್ಧೂರಿಯಾಗಿ
ಅದ್ಧೂರಿಯಾಗಿ ಆಚರಿಸಲ್ಪಟ್ಟ ಟೊಂಕ ಉತ್ಸವ
ಹೊನ್ನಾವರ .ತಾಲೂಕಿನ ಟೊಂಕ ಕಾಸರಕೋಡ ಶ್ರೀ ಜೈನ ಜಟಕೇಶ್ವರ ಯುವಕ ಸಮಿತಿ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ದಶಮಾನೋತ್ಸವದ ಟೊಂಕ ಉತ್ಸವ ಕಾರ್ಯಕ್ರಮವು ಟೊಂಕದ ಶ್ರೀ ಜೈನ ಜಟಕೇಶ್ವರ ಮೈದಾನದಲ್ಲಿ ಅತ್ಯಂತ ಅದ್ಧೂರಿಯಾಗಿ ಜರುಗಿತು. ಸೈನಿಕರ ದಿನಾಚರಣೆಯಂದು ಜರುಗಿದ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಶ್ರೀ ರಾಮಚಂದ್ರನ ಶರದಿಂದ … [Read more...] about ಅದ್ಧೂರಿಯಾಗಿ ಆಚರಿಸಲ್ಪಟ್ಟ ಟೊಂಕ ಉತ್ಸವ