ಹೊನ್ನಾವರ: ತಾಲೂಕಿನ ಹೊಸಾಡ ರಂಗಿನಮೋಟಾದಲ್ಲಿ ರೈಸ್ ಮಿಲ್ವೊಂದಕ್ಕೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಸಂಪೂರ್ಣ ಸುಟ್ಟುಕರಕಲಾದ ಘಟನೆ ಸೋಮವಾರ ಮದ್ಯಾಹ್ನ ನಡೆದಿದೆ.ಇಲ್ಲಿನ ನಿವಾಸಿ ಅನಂತ ರಾಮಚಂದ್ರ ಪೈ ಅವರಿಗೆ ಸೇರಿದೆ ಎನ್ನಲಾದ ರೈಸ್ ಮಿಲ್ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಅದ್ರಷ್ಟವಷಾತ್ ಯಾವುದೇ ಪ್ರಾಣಾಪಾಯ, ಗಾಯನೋವು ಸಂಭವಿಸಿಲ್ಲ. ರೈಸ್ ಮಿಲ್ ಯಂತ್ರಗಳು, ಇನ್ನಿತರ ಉಪಕರಣಗಳು ಅಗ್ನಿ ಅವಘಡಕ್ಕೆ ತುತ್ತಾಗಿ ಅಂದಾಜು ಮೂರು ಲಕ್ಷದಷ್ಟು ಹಾನಿ … [Read more...] about ರೈಸ್ ಮಿಲ್ ಅಗ್ನಿ ಅವಘಡ;ಮೂರು ಲಕ್ಷದಷ್ಟು ಹಾನಿ