ವರದಿ :- ಯೋಗರಾಜ.ಎಸ್.ಕೆ.ಹಳಿಯಾಳ:- ಹಳಿಯಾಳ ಪುರಸಭೆಯಲ್ಲಿ ಕಾಂಗ್ರೇಸ್ ಪಕ್ಷ ಆಡಳಿತ ಮಂಡಳಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮತ್ತೋಮ್ಮೆ ಹಳಿಯಾಳ ಕ್ಷೇತ್ರ ಕಾಂಗ್ರೇಸ್ನ ಭದ್ರಕೋಟೆಯಾಗಿದೆ ಎಂದು ಸಾಬಿತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿದರು.ಇಲ್ಲಿಯ ಪುರಸಭಾ ಭವನದಲ್ಲಿ ನೂತನ ಅಧ್ಯಕ್ಷ ಅಜರುದ್ದೀನ್ ಬಸರಿಕಟ್ಟಿ ಹಾಗೂ ಉಪಾಧ್ಯಕ್ಷೆ ಸುವರ್ಣಾ ಮಾದರ ಅವರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಹಳಿಯಾಳ ಕ್ಷೇತ್ರ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ.