ಹಳಿಯಾಳ :- ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿರದ ಗ್ರಾಮ ಹಾಗೂ ವಾರ್ಡ ಸಭೆಯನ್ನು ಗ್ರಾಮಸ್ಥರು ತೀವೃವಾಗಿ ವಿರೋಧಿಸಿದ್ದರಿಂದ ತಾಲೂಕಿನ ಕೆರವಾಡ ಗ್ರಾಮದಲ್ಲಿ ಮಂಗಳವಾರ ನಡೆಯಬೇಕಿದ್ದ ಸಭೆಗಳು ರದ್ದಾಗಿರುವ ಘಟನೆ ನಡೆಯಿತು. ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತಾಲೂಕಿನ ಹವಗಿ ಗ್ರಾಮ ಪಂಚಾಯತಗೆ ಬರುವ ಕೆರವಾಡ ಗ್ರಾಮದಲ್ಲಿ ಗ್ರಾಮ ಸಭೆ ಹಾಗೂ ವಾರ್ಡ ಈ 2 ಸಭೆಗಳನ್ನು ಆಯೋಜಿಸಲಾಗಿತ್ತು. ಸಭೆಯ ಕುರಿತು ಸರಿಯಾಗಿ ಮಾಹಿತಿಯನ್ನು ನೀಡದೆ ಕಾಟಾಚಾರಕ್ಕೆ … [Read more...] about ಅಧಿಕಾರಿಗಳು ಗೈರು – ಗ್ರಾಮಸಭೆ ರದ್ದು- ಹಳಿಯಾಳದ ಕೆರವಾಡದಲ್ಲಿ ಘಟನೆ
ಅಧಿಕಾರಿಗಳು ಗೈರು
ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ