ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಆಗಸ್ಟ 18 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿರಸಿ, ಸಿದ್ದಾಪುರ, ಮತ್ತು ಮುಂಡಗೋಡ, ಆಗಸ್ಟ 19 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಹೊನ್ನಾವರ, ಹಾಗೂ ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಆಗಸ್ಟ 22 ರಂದು ಬೆಳಗ್ಗೆ 11.30 ರಿಂದ ಮದ್ಯಾಹ್ನ 1 ಗಂಟೆಯವರೆಗೆ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಅಧಿಕಾರಿಗಳು
ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು
ಕಾರವಾರ: ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನದಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಹಾಜರಾಗಿದ್ದ ಶಿರಸಿಯ ಸೆಂಟ್ ಅಂಥೋನಿ ಪ್ರೌಢಶಾಲೆಯವರಿಗೆ ಪಥ ಸಂಚಲನದಲ್ಲಿ ಭಾಗವಹಿಸಿ ಸಚಿವ ಆರ್.ವಿ ದೇಶಪಾಂಡೆ ಮುಂದೆ ಶಿಸ್ತು ಪ್ರದರ್ಶಿಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ಪಥ ಸಂಚಲನದಲ್ಲಿ ಭಾವಹಿಸುವ ಉತ್ಸಾಹದಿಂದ ಬೆಳಗ್ಗೆ 4ಗಂಟೆಗೆ ಎದ್ದು ಶಿರಸಿಯಿಂದ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ 30 ವಿದ್ಯಾರ್ಥಿಗಳು ಅವಕಾಶ ಸಿಗದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. … [Read more...] about ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು
ಬಾರದಿರುವ ಅಧಿಕಾರಿಗಳು, ಸಿಡಿಮಿಡಿಗೊಂಡ ಸದಸ್ಯರು
ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಅಧಿಕಾರಿಗಳು ಬಾರದಿರುವದಕ್ಕೆ ಅಧಿಕಾರಿಗಳ ವಿರುದ್ದ ಸದಸ್ಯರು ಸಿಡಿಮಿಡಿಗೊಂಡರು.ತಾ.ಪಂ ಸಭಾಭವನದಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರಾಗಿರುವುದನ್ನು ಗಮನಿಸಿದ ಸದಸ್ಯರಾದ ಪ್ರಶಾಂತ ಗೋವೆಕರ್, ಮಾರುತಿ ನಾಯ್ಕ, ಸುರೇಂದ್ರ ಗಾಂವಕರ್ ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳು ಪ್ರತಿ ಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕೆಂದರೆ ಗೈರಾಗುತ್ತಿದ್ದಾರೆ. ಇದರಿಂದ ಪ್ರಗತಿಗೆ … [Read more...] about ಬಾರದಿರುವ ಅಧಿಕಾರಿಗಳು, ಸಿಡಿಮಿಡಿಗೊಂಡ ಸದಸ್ಯರು