ಹಳಿಯಾಳ: ಸರ್ಕಾರದಿಂದ ಮಂಜೂರಾಗುವ ಯೋಜನೆಗಳನ್ನು ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶ ಈಡೇರಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಭಾಗವತಿ ಗ್ರಾಮದಲ್ಲಿ ಗೌಳಿ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಮನೆ ದುರಸ್ತಿಗಾಗಿ ಮಂಜೂರಾದ ಚೆಕ್ಗಳನ್ನು ವಿತರಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಸರ್ಕಾರ … [Read more...] about ಸರ್ಕಾರದಿಂದ ಮಂಜೂರಾಗುವ ಯೋಜನೆಗಳನ್ನು ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು;ಸಚಿವ ಆರ್.ವಿ.ದೇಶಪಾಂಡೆ