ಖಾನಾಪುರ: ತಾಲೂಕಿನ ಮಲಪ್ರಭೆಯ ಉಗಮ ಸ್ಥಾನದ ಸುತ್ತಲೂ ಹಾಗೂ ತಾಲೂಕಿನಾದ್ಯಂತೆ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಸೇತುವೆಗಳ ಜಲಾವೃತ, ಬೆಳೆಯ ಗದ್ದೆಗಳು ಮುಳುಗಡೆ ಜೋತೆಗೆ ಸೋಮವಾರ ಮಧ್ಯಾಹ್ನದ ವರೆಗೆ ಬರೊಬ್ಬರಿ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿದು ಜನ ಜೀವನಕ್ಕೆ ಅಡಚಣೆ ಉಂಟು ಮಾಡಿದೆ.ತಾಲೂಕಿನ ಹೀರೆ ಅಂಗ್ರೋಳ್ಳಿ, ಮಂಗೆನಮಕೊಪ್ಪ, ಲಿಂಗನಮಠ, ಚುಂಚವಾಡ, ದೇವಲತ್ತಿ, ಸಾವರಗಾಳಿ ಹೀಗೆ ಹಲವಾರು ಗ್ರಾಮಗಳಲ್ಲಿ ಮಳೆಯ ರಭಸಕ್ಕೆ ಮನೆಯ … [Read more...] about *ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:
ಅಧಿಕ
ಕಾನೂನು ಬಾಹಿರವಾಗಿ ಕಟ್ಟಿಗೆ ಸಾಗಟ;ಓರ್ವನ ಬಂಧನ
ಹಳಿಯಾಳ: ತಾಲೂಕಿನ ಮಾಗವಾಡ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಬೆಲೆಬಾಳುವ ಅಕೇಶಿಯಾ, ಸೀಸಂ, ಸಾಗವಾನಿ ಹಾಗೂ ಜಂಗ್ಲಿ ಕಟ್ಟಿಗೆಯನ್ನು ಕಾನೂನು ಬಾಹಿರವಾಗಿ ಕಡಿದು ಸಾಗಿಸುತ್ತಿದ್ದ ಅದೇ ಗ್ರಾಮದ ಮನೋಹರ ಕೃಷ್ಣಾ ಕುಂಬಾರ ಎಂಬಾತನನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸುಮಾರು 35ಸಾವಿರಕ್ಕೂ ಅಧಿಕ ಬೆಲೆಯ ಬೆಲೆಬಾಳುವ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. … [Read more...] about ಕಾನೂನು ಬಾಹಿರವಾಗಿ ಕಟ್ಟಿಗೆ ಸಾಗಟ;ಓರ್ವನ ಬಂಧನ